ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ವಿಠಲಾಪುರ ಘಟನೆ ಖಂಡಿಸಿ ಸರ್ಕಾರಕ್ಕೆ ಮನವಿ ಪತ್ರ

Advertisement
ಮಸ್ಕಿ : ಪಟ್ಟಣದ ತಹಶೀಲ್ದಾರರ ಕಾರ್ಯಲಯದಲ್ಲಿ
ಪ್ರೊ ಬಿ ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಸಮಿತಿ ಮಸ್ಕಿ ವತಿಯಿಂದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿಠಲಾಪುರ ಗ್ರಾಮದಲ್ಲಿ ಎರಡು ವರ್ಷದ ಹಿಂದೆ ಪ್ರೀತಿಸಿ ಮರಿಯಮ್ಮ ಎಂಬ ದಲಿತ ಮಹಿಳೆ ಹಾಗೂ ನಾಯಕ ಸಮಾಜದ ಯುವಕ ಹನುಮಯ್ಯ ಎಂಬುವವರು ಮದುವೆಯಾಗಿದ್ದರು.ಇದನ್ನು ಸಹಿಸಿಕೊಳ್ಳದ ಕುಟುಂಬದ ಎಲ್ಲಾ ಸದಸ್ಯರು ಕೂಡಿಕೊಂಡು ನೀನು ಕೀಳು ಜಾತಿಯವಳು ಎಂದು ನಿಂದಿಸಿ,ಅವಮಾನಿಸಿದ್ದಲ್ಲದೆ, ಆಕೆಗೆ ಊಟದಲ್ಲಿ ವಿಷ ಹಾಕಿ ಕೊಂದಿರುತ್ತಾರೆ ಆದ್ದರಿಂದ ಇವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಮಸ್ಕಿಯ ಮಾನ್ಯ ತಹಶೀಲ್ದಾರ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಗೃಹ ಮಂತ್ರಿಗಳಿಗೆ ಈ ಒಂದು ಮನವಿ ಪತ್ರದ ಮೂಲಕ ಸರ್ಕಾರಕ್ಕೆ ಒತ್ತಾಯಿಸಲಾಯಿತು.

https://youtu.be/fPcMO7QrZWg?si=U3hFKNHKsq-KlEtt



ಈ ಸಂದರ್ಭದಲ್ಲಿ ಸುರೇಶ ಬಳಗಾನೂರು,ದೊಡ್ಡಪ್ಪ ಮುರಾರಿ,ದಾನಪ್ಪ ನಿಲೋಗಲ್,ಕಾಸಿಮಪ್ಪ ಡಿ.ಮುರಾರಿ,ದುರ್ಗಾ ಪ್ರಸಾದ ತೋರಣದಿನ್ನಿ,ದ್ಯಾಮಣ್ಣ ಸಂತೆಕೆಲ್ಲೂರು,ರಡ್ಡೆಪ್ಪ ಕುಣಿಕೆಲ್ಲೂರು,ಪರುಶುರಾಮ್ ದೀನಸಮುದ್ರ,ಮಂಜುನಾಥ ಮುಸ್ಲಿಕಾರಕುಂಟಿ,ಕಿರಣ್ ವಿ.ಮುರಾರಿ,ಮೋಹನ್ ಎಮ್.ಮುರಾರಿ,ಹುಲುಗಪ್ಪ ಬೆಲ್ಲದಮರಡಿ,ಬಸವರಾಜ ಕುಣಿಕೆಲ್ಲೂರು,ಹುಲುಗಪ್ಪ ದೀನಸಮುದ್ರ,ರಮೇಶ ಉಸ್ಕಿಹಾಳ್,ಮೌನೇಶ ಸಾನಬಾಳ,ಶೇಖರಪ್ಪ ಅಮೀನಗಡ,ಜಮದಗ್ನಿ ಗೋನಾಳ್,ಹಾಗೂ ಇನ್ನಿತರ ಹಲವು ಮುಖಂಡರು,ಪ್ರಮುಖರು ಉಪಸ್ಥಿತರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್