ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ವಿದ್ಯಾರ್ಥಿಗಳು ಶಿಸ್ತು,ಸಮಯ ಪ್ರಜ್ಞೆ, ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಲು ಕರೆ---ಡಾ.ಮಲ್ಲಿಕಾರ್ಜುನ ಕಮತಗಿ

Advertisement
ಸಿಂಧನೂರು ಜುಲೈ 23.ತಾಲೂಕಿನ ಮಾಡಶಿರುವಾರ ಗ್ರಾಮದಲ್ಲಿ ನಡೆದ ಎರಡನೇ ದಿನದ ಎನ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ದೇಯೋದ್ದೇಶ ಗಳು , ಮತ್ತು ನಾಯಕತ್ವದ ಗುಣಗಳು ಈ ವಿಷಯದ ಕುರಿತು ಉಪನ್ಯಾಸ ನೀಡಿದ ಡಾ. ಮಲ್ಲಿಕಾರ್ಜುನ್ ಕಮತಗಿ ಅವರು ಮಾತನಾಡುತ್ತಾ ,ವಿದ್ಯಾರ್ಥಿಗಳು ತಮ್ಮ ಕಾಲೇಜು ಜೀವನದಲ್ಲಿ ಬೌದ್ಧಿಕ ಜ್ಞಾನ ಎಷ್ಟು ಮುಖ್ಯವೋ ಅಷ್ಟೇ ಬಟ್ಟೆ ತರ ಚಟುವಟಿಕೆಯು ಅಷ್ಟೇ ಮುಖ್ಯ ಹಾಗಾಗಿ ವಿದ್ಯಾರ್ಥಿಗಳ ಜೀವನದಲ್ಲಿ ಶಿಸ್ತು ,ಸಮಯಪ್ರಜ್ಞೆ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಲು ಕರೆ ನೀಡಿದರು ಅಲ್ಲದೆ ತಮ್ಮ ವ್ಯಕ್ತಿತ್ವ ವಿಕಾಸನಕ್ಕೆ ಮತ್ತು ಸರ್ವಾಂಗೀಣ ಅಭಿವೃದ್ಧಿಗಾಗಿ ಎನ್ ಎಸ್ ಎಸ್ ಫಲಕಾರಿಯಾಗಿದೆ ಎಂದರು.

https://youtu.be/N-KDWygMIFQ?si=P3GDtdIX4eupcw7X

ಈ ಎರಡನೇ ದಿನದ ಸಾಯಂಕಾಲದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯರಾದ ಶ್ರೀ ವೀರೇಶ ಸಾಲಿಮಠ ಎಚ್ ಎಮ್ ಇವರು ಎನ್ ಎಸ್ ಎಸ್ ವಿದ್ಯಾರ್ಥಿಗಳ ಶ್ರಮದಾನ ಕಾರ್ಯಕ್ರಮವನ್ನು ಗಮನಿಸಿ ಯಥಾ ರಾಜ ತಥಾ ಪ್ರಜಾ ಎಂದು ಕಾಲೇಜಿನ ಉಪನ್ಯಾಸಕರನ್ನು ಪ್ರಶಂಶಿಸಿದರು.

https://youtu.be/VzNagIA0fts?si=t6qPti-y5HeSSSsO

ಕಾರ್ಯಕ್ರಮದಲ್ಲಿ ಅಧ್ಯಕ್ಷ ಸ್ಥಾನ ವಹಿಸಿದ ಉಪನ್ಯಾಸಕರಾದ ಜಗದೀಶ್ ವಹಿಸಿದ್ದರು ಈ ಕಾರ್ಯಕ್ರಮದಲ್ಲಿ ಗ್ರಾಮದ ನರಸಿಂಹ ದಾಸರ, ನರಸಪ್ಪ ಕೆಎಸ್ಆರ್ಟಿಸಿ, ಉಪನ್ಯಾಸಕರಾದ ಶಿವಕುಮಾರ ಗಣಕಯಂತ್ರ ಉಪನ್ಯಾಸಕರು, ಜ್ಯೋತಿ ಕನ್ನಡ ಉಪನ್ಯಾಸಕಿ, ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರ್ವಹಣೆಯನ್ನು ಭಗತ್ ಸಿಂಗ್ ತಂಡದವರು ನಿರ್ವಹಿಸಿದರು. ನಂತರ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಗ್ರಾಮದ ಜನರ ಮನಸ್ಸು ಗೆದ್ದವು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್