ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ವಿದ್ಯುತ್ ಗುತ್ತಿಗೆದಾರ ಸಂಘದ ತಾಲೂಕು ಅಧ್ಯಕ್ಷರಾಗಿ ಪ್ರಶಾಂತ್ ಮುರಾರಿ ಆಯ್ಕೆ

Advertisement
ಬಡವರ ಬಾರುಕೋಲು ಸುದ್ದಿ
ಮಸ್ಕಿ
: ಪಟ್ಟಣದ ಸರ್ಕ್ಯೂಟ್ ಹೌಸ್ ನಲ್ಲಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಸಭೆ ಜಿಲ್ಲಾಧ್ಯಕ್ಷ ಅಲ್ಲಾಭಕ್ಷ ನೇತೃತ್ವದಲ್ಲಿ ನಡೆಯಿತು.
ಈ ಸಭೆಯಲ್ಲಿ ಭಾಗವಹಿಸಿದ್ದ ಸರ್ವರು ತಮ್ಮ ಒಮ್ಮತದ ಮೂಲಕ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಮಸ್ಕಿ ತಾಲೂಕು ಅಧ್ಯಕ್ಷರಾಗಿ ಪ್ರಶಾಂತ್ ಮುರಾರಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಅಲ್ಲಾಭಕ್ಷ ಹೇಳಿದರು.

ಇದಲ್ಲದೆ ಮಸ್ಕಿ ತಾಲೂಕು ಪದಾಧಿಕಾರಿಗಳನ್ನು ಸಹ ಆಯ್ಕೆ ಮಾಡಲಾಗಿ ಉಪಾಧ್ಯಕ್ಷರಾಗಿ ಪ್ರಕಾಶ್ ಪಾಟೀಲ್,ಪ್ರಧಾನ ಕಾರ್ಯದರ್ಶಿಯಾಗಿ ವಿಜಯಕುಮಾರ್, ಸಂಘಟನಾ ಕಾರ್ಯದರ್ಶಿಯಾಗಿ ನರಸಪ್ಪ,ಸಹಕಾರ್ಯದರ್ಶಿಯಾಗಿ ತಿರುಕನಗೌಡ,ಖಜಾಂಚಿಯಾಗಿ ರವಿಕುಮಾರ್ ಬಡಿಗೇರ್ ಅವರನ್ನು ಆಯ್ಕೆ ಮಾಡಲಾಯಿತು ಎಂದು ಅವರು ತಿಳಿಸಿದರು.
ನಂತರ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳನ್ನು ಸನ್ಮಾನಿಸಿ ಗೌರವಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಅಲ್ಲಾಭಕ್ಷ ಅವರು,ವಿದ್ಯುತ್ ಗುತ್ತಿಗೆದಾರ ಹಿತ ರಕ್ಷಣೆ ಕಾಯುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.
ಹಾಗೂ ನಮ್ಮ ಎಲ್ಲಾ ವಿದ್ಯುತ್ ಗುತ್ತಿಗೆದಾರರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಸಮಸ್ಯೆಗಳನ್ನು ನಿವಾರಿಸುವ ಕೆಲಸ ಅಧ್ಯಕ್ಷರಾದವರು ಮತ್ತು ನೂತನ ಪದಾಧಿಕಾರಿಗಳು
ವರದಿ : ಎಚ್.ಕೆ.ಬಡಿಗೇರ್

ಕೆಲಸದ ವೈದ್ಯರನ್ನು ಮತ್ತು ಸಿಬ್ಬಂದಿಗಳನ್ನು ತಕ್ಷಣ ಕರ್ತವ್ಯದಿಂದ ಅಮಾನತುಗೊಳಿಸಲು ಒತ್ತಾಯಿಸಿ ಅನಿರ್ದಿಷ್ಟ ಹೋರಾಟ
https://youtu.be/mKvYMwunIPc?si=M4JOxEMKjEziU85c
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್