ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ವಿಧಾನಸಭಾ ಚುನಾವಣೆ: ಸಾಮಾನ್ಯ ವೀಕ್ಷಕರ ನೇಮಕ

Advertisement
ರಾಯಚೂರು,ಏ.19(ಕವಾ):- ಕರ್ನಾಟಕ ವಿಧಾನಸಭೆ ಚುನಾವಣೆ-2023ರ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಸುವ್ಯವಸ್ಥಿತ ಹಾಗೂ ಪಾರದರ್ಶಕ ಚುನಾವಣೆಯನ್ನು ನಡೆಸಲು ಜಿಲ್ಲೆಯ ಒಟ್ಟು ಏಳು ವಿಧಾನಸಭಾ ಕ್ಷೇತ್ರಗಳಿಗೆ ಸಾಮಾನ್ಯ ವೀಕ್ಷಕರನ್ನು ನಿಯೋಜಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಸಾಮಾನ್ಯ ವೀಕ್ಷಕರ ಸಂಪರ್ಕ ಮಾಹಿತಿ ಇಂತಿದೆ: 53-ರಾಯಚೂರು ಗ್ರಾಮಿಣ ವಿಧಾನಸಭಾ ಕ್ಷೇತ್ರ, 54-ರಾಯಚೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಡಾ.ಸಫೀನಾ ಎ.ಎನ್ ಮೊ.ಸಂ: 9535167136 , 55- ಮಾನವಿ ವಿಧಾನಸಭಾ ಕ್ಷೇತ್ರ, 58- ಸಿಂಧನೂರು ವಿಧಾನಸಭಾ ಕ್ಷೇತ್ರಕ್ಕೆ ರವಿ ಪ್ರಕಾಶ ಗುಪ್ತಾ ಮೊ.ಸಂ: 8050061614, 56-ದೇವದುರ್ಗ ಹಾಗೂ 57-ಲಿಂಗಸುಗೂರು ವಿಧಾನಸಭಾ ಕ್ಷೇತ್ರಕ್ಕೆ ಸಂಜೀವ್ ಶ್ರೀವಸ್ತವ ಮೊ.ಸಂ: 8660339557 ಹಾಗೂ 59- ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಪಿ.ಕೆ ಸೋಲಂಕಿ ಮೊ.ಸಂ: 9148683366 ಅವರನ್ನು ಸಾಮಾನ್ಯ ವೀಕ್ಷರನ್ನಾಗಿ ನಿಯೋಜಿಸಲಾಗಿದೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ