ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಸೇವಾ ಸಪ್ತಾಹ ಉಚಿತ ಆರೋಗ್ಯ ತಪಾಸಣೆ

Advertisement
ಜುಲೈ 1 ಸಿಂಧನೂರು.ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಸೇವಾ ಸಪ್ತಾಹ ಉಚಿತ ಆರೋಗ್ಯ ತಪಾಸಣೆ ಶ್ರೀ ಶಕ್ತಿ ಭವನ ಮುಂದೆಗಡೆ ಹಮ್ಮಿಕೊಳ್ಳಲಾಗಿತ್ತು ಇದೇ ಸಂದರ್ಭದಲ್ಲಿ ನೂರಾರು ಸಾರ್ವಜನಿಕರಿಗೆ ಆರೋಗ್ಯ ತಪಾಸಣೆ ಬಿಪಿ ಟೆಸ್ಟ್ ಮತ್ತು ಸುಗರ್ ಟೆಸ್ಟ್ ಮಾಡಿಸಲಾಯಿತು.

[caption id="attachment_28098" align="alignnone" width="1967"] ನಂತರ ಮಾತನಾಡಿದ ಬಸವರಾಜ್ ಸಾಲಗುಂದ ಮಾತನಾಡಿ ಆರೋಗ್ಯವಾಗಿದ್ದರೆ, ಸುಖವಾಗಿ ಬಾಳಬಹುದು. ಇಲ್ಲವಾದರೆ ದುಡಿದ ಹಣವನ್ನು ಆಸ್ಪತ್ರೆಗೆ ಖರ್ಚುಮಾಡಬೇಕಾಗುತ್ತದೆ. ಆದ್ದರಿಂದ ರೋಗದ ಲಕ್ಷಣ ಕಾಣುವ ಮುನ್ನವೇ ಆಗಾಗ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರು ನೀಡುವ ಸಲಹೆ ಪಾಲಿಸಬೇಕು ಮತ್ತು ಆರೋಗ್ಯ ಶಿಬಿರಗಳಿಂದ ಬಡವರಿಗೆ ಸಾಕಷ್ಟು ಅನುಕೂಲವಾಗುತ್ತದೆ. ಇಂತಹ ಶಿಬಿರಗಳು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ಆಯೋಜಿಸಬೇಕು ಎಂದು ತಿಳಿಸಿದರು. ಸಲಹೆಗಾರರಾದ ಡಾ. ಚನ್ನಗೌಡ ಪಾಟೀಲ್ ನೇತ್ರ ತಜ್ಞರು. ಹಾಗೂ ಶ್ರೀ ಗವಿಸಿದ್ದೇಶ್ವರ ಆಸ್ಪತ್ರೆ ಡಾ. ಶರಣು ದೇವರೆಡ್ಡಿ ಸರ್ ಗೆ ಧನ್ಯವಾದಗಳು ಎಂದು ಹೇಳಿದರು. [/caption]

https://youtu.be/0j78uishaX0?si=Kv7WqJZHPv4WR2SJ

ಈ ಸಂದರ್ಭದಲ್ಲಿ ಬಸವರಾಜ ಸಾಲಗುಂದಾ ಬಜರಂಗದಳ ಜಿಲ್ಲಾ ಸಂಚಾಲಕರು ಹಾಗೂ ನಾಗೇಶ್ ಪವರ್ ವಿಶ್ವ ಹಿಂದೂ ಪರಿಷತ್ ತಾಲೂಕ ಕಾರ್ಯದರ್ಶಿ. ಮನೋಹರ್ ನಗರ ಸಂಚಾಲಕರು. ಉದಯ ಕುಮಾರ್ ನಗರ ಸಹ ಸಂಚಾಲಕರು. ಅಕ್ಷಯಗೌಡ. ರವಿಕುಮಾರ್. ರುದ್ರಯ್ಯ ಹಿರೇಮಠ. ದೇವರಾಜ ಜಿನ್ನೂರು. ವೀರೇಶ್ ಜಿನ್ನೂರ್. ವಿಜಯಕುಮಾರ್. ಆನಂದ. ರಮೇಶ್. ಶ್ರೀನಿವಾಸ. ಮನೋಜ. ಹನುಮೇಶ ಉಪ್ಪಾರ್. ಇನ್ನೂ ಅನೇಕ ಬಜರಂಗದಳ ಕಾರ್ಯಕರ್ತರು ಉಪಸ್ಥಿತಿ ಇದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ನವಲಿ ಸಮಾನಾಂತರ ಜಲಾಶಯಕ್ಕೆ ಡಿಕೆಶಿ ಗ್ರೀನ್ ಸಿಗ್ನಲ್..! ಬಸನಗೌಡ ಬಾದರ್ಲಿರಾಯಚೂರಿನಲ್ಲಿ ಲೋಕಾಯುಕ್ತ ದಿಡೀರ್ ದಾಳಿ: DDPI ಕಚೇರಿಯಲ್ಲಿ ಪರಿಶೀಲನೆ12 ವರ್ಷದ ಬಾಲಕನನ್ನು ಕಸಿದ ರೇಬೀಸ್: ಆರೋಗ್ಯ ಇಲಾಖೆಗೆ ನಾಚಿಕೆ ಆಗಬೇಕು!ಮೊಹರಂ ಹಬ್ಬ: ಜಿಲ್ಲೆಯ 29 ಗ್ರಾಮಗಳಲ್ಲಿ ಸಾರ್ವಜನಿಕ ಆಚರಣೆ, ಮೆರವಣಿಗೆ ನಿಷೇಧ‘ಕರ್ತವ್ಯ’ ಎಐ ವ್ಯವಸ್ಥೆಗೆ ಭಾರಿ ಸ್ಪಂದನೆ: ವಾರದಲ್ಲೇ 55 ಸಾವಿರಕ್ಕೂ ಹೆಚ್ಚು ಹೊಸ ನೋಂದಣಿರಕ್ತದಾನದ ಮಹತ್ವ ತಿಳಿಸುವ ಕಾರ್ಯವಾಗಲಿ: ಎಸ್ಪಿ ಅರುಣಾಂಗ್ಷು ಗಿರಿಮಾನ್ಯ ಜಿಲ್ಲಾಧಿಕಾರಿಗಳೇ... ಅಧಿಕಾರಿಗಳ ವರದಿಗಿಂತ ರೋಗಿಗಳ ಕಣ್ಣೀರು ಹೆಚ್ಚು ಸತ್ಯ ಹೇಳುತ್ತದೆ!ಮಹತ್ವಾಕಾಂಕ್ಷಿ ಜಿಲ್ಲೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಗ್ರಾ.ಪಂ.ಲಕ್ಷಾಂತರ ರೂಪಾಯಿ ದುಬ್ಬಳಕ್ಕೆ ಆರೋಪ ಸಮಗ್ರ ತನಿಖೆಗೆ ದಲಿತ ಸಂಘಟನೆ ಆಗ್ರಹ ಮನೆಯೊಳಗೇ ಮರಣದ ನರ್ತನ!"ರೆಫರಲ್ ರಾಜಕಾರಣಕ್ಕೆ ಬಲಿಯಾಗುತ್ತಿವೆಯೇ ನವಜಾತ ಶಿಶುಗಳ ಜೀವಗಳು?"ಗ್ರಾಮ ಪಂಚಾಯಿತಿಯಲ್ಲಿ ನಕಲಿ ಸಹಿ ಆರೋಪ: ₹39,600 ಡ್ರಾ ಪ್ರಕರಣಕ್ಕೆ ಹೊಸ ತಿರುವುಜೋಳ ಖರೀದಿ ಸ್ಥಗಿತ: ಜಿಲ್ಲಾಧಿಕಾರಿಗಳಿಗೆ ರೈತರ ತುರ್ತು ಮನವಿಅಪಪ್ರಚಾರಕ್ಕೆ ಕಿವಿಗೊಡಬೇಡಿ: ಆರ್. ಸಿದ್ದನಗೌಡ ತುರವಿಹಾಳ ಮನವಿಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾಗಿ ಎನ್. ಸತ್ಯನಾರಾಯಣ ಶೆಟ್ಟಿ