ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಶೈಕ್ಷಣಿಕ ಅಭಿವೃದ್ಧಿಯಲ್ಲಿ ಶಿಕ್ಷಕರ ಪತ್ರ ಬಹುಮುಖ್ಯ ವೀರೇಶ್ ಸೌದ್ರಿ

Advertisement
ಮಸ್ಕಿ ಜುಲೈ 14.ಮಸ್ಕಿಯ ಹೊರವಲಯದಲ್ಲಿರುವ ಅಭಿನಂದನ ಸ್ಪೂರ್ತಿ ಧಾಮದಲ್ಲಿ ಜ್ಞಾನ ಸಂಗಮ ಸ್ಪೂರ್ತಿ ಧಾಮ ವಿಶೇಷ ಉಪವಾಸ ಕಾರ್ಯಕ್ರಮದಲ್ಲಿ ಮಸ್ಕಿಯ ಹಿರಿಯ ಸಾಹಿತಿಗಳಾದ ವೀರೇಶ್ ಸೌದ್ರಿ ಅವರು ಮಾತನಾಡಿ ಅಭಿನಂದನ್ ಸಂಸ್ಧೆಯ ಹಲವಾರು ಸಾಮಾಜಿಕ ಕಾರ್ಯಗಳು ಸಾರ್ವಜನಿಕರ ಮೆಚ್ಚುಗೆಯನ್ನು ಪಡೆದಿದ್ದು ಇಂದಿನಿಂದ ಆರಂಭವಾದ ಜ್ಞಾನ ಸಂಗಮ ಸ್ಫೂರ್ತಿ ಧಾಮ ವಿಶೇಷ ಉಪನ್ಯಾಸ ಕಾರ್ಯಕ್ರಮಗಳ ಮೂಲಕ ಶೈಕ್ಷಣಿಕವಾಗಿ ಸಂಸ್ಥೆಗಳು ಬೆಳೆಯಬೇಕಾದರೆ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದ್ದು ಮತ್ತು ಪರಿಶ್ರಮದ ಶಿಕ್ಷಕರು ಸಮಾಜಕ್ಕೆ ತುಂಬಾನೇ ಅವಶ್ಯಕತೆ ಎಂದು ಹೇಳಿದರು ಈ ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷರಾದ ಲಕ್ಷ್ಮೀಶ ನಾರಾಯಣ್ ಶ್ರೇಷ್ಠಿ ಮಾತನಾಡಿ ಇಂತಹ ಕಾರ್ಯಕ್ರಮಗಳು ಅಭಿನಂದನ್ ಸ್ಪೂರ್ತಿ ಧಾಮದಲ್ಲಿ ನಿರಂತರವಾಗಿ ನಡೆಯಲಿ ಕಾರ್ಯಕ್ರಮಗಳಿಗೆ ನಾವು ಸದಾ ಕಾಲ ಬೆನ್ನೆಲುಬಾಗಿರುತ್ತವೆ ಎಂದು ಹೇಳಿದರು.

ವೈದ್ಯರಾದ ಮಲ್ಲಿಕಾರ್ಜುನ್ ಶ್ರೇಷ್ಠಿ ಮಾತನಾಡಿ ಮನೆಯಲ್ಲಿ ಎರಡು ಮಕ್ಕಳನ್ನು ಸಾಕುವುದೇ ಕಷ್ಟ ಅಂತಹದ್ದರಲ್ಲಿ 36 ಮಕ್ಕಳಿಗೆ ಊಟ ವಸತಿ ಸಹಿತ ಶಿಕ್ಷಣ ನೀಡುತ್ತಿರುವುದು ಅಭಿನಂದ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದರು.

ನಂತರ ನೂತನ ಪತ್ರಕರ್ತರ ಸಂಘದ ಅಧ್ಯಕ್ಷರಾದ ವಿರೇಶ ಸೌದ್ರಿ ಹಾಗೂ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಶ್ರೇಷ್ಠಿ, ಕಾರ್ಯದರ್ಶಿಗಳಾದ ಶಿವಪ್ರಸಾದ್ ಕ್ಯಾತ್ನೆಟ್ಟಿ, ಖಜಾಂಚಿಗಳಾದ ಮಲ್ಲಿಕಾರ್ಜುನ ಶ್ರೇಷ್ಠಿ ಅವರಿಗೆ ಸಂಸ್ಥೆಯ ವತಿಯಿಂದ ಗೌರವ ಅರ್ಪಣೆ ಮಾಡಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಪ್ರಸಾದ್ ಕ್ಯಾತ್ನೆಟ್ಟಿ ವಹಿಸಿಕೊಂಡಿದ್ದರು ಕಾರ್ಯಕ್ರಮದಲ್ಲಿ ಹಿರಿಯ ಶಿಕ್ಷಕರಾದ ಕಳಕಪ್ಪ ಹಾದಿಮನಿ, ಮಹಾಂತೇಶ ಎಚ್, ಮಹೇಶ್ ಶೆಟ್ಟರ್, ಅರುಣಕುಮಾರ ಶ್ರೇಷ್ಠಿ, ಅಭಿನಂದನ್ ಸಂಸ್ಧೆಯ ಸಂಸ್ಥಾಪಕ ರಾಮಣ್ಣ ಹಂಪರಗುಂದಿ ಸದಸ್ಯರಾದ ಜಾಫರ್ಮಿಯ ಮಲ್ಲಿಕಾರ್ಜುನ ಬಡಿಗೇರ್ ರವಿಚಂದ್ರ ಬಸಲಿಂಗಪ್ಪ ಬಾದರ್ಲಿ ಕಿಶೋರ್, ಅಮಿತ್ ಕುಮಾರ್ ಪುಟ್ಟಿ, ಇತರರು ಉಪಸ್ಥಿತರಿದ್ದರು..
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್