ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಶ್ರೀಶೈಲ ಮಲ್ಲಿಕಾರ್ಜುನನ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾನು "5 ಕೋಟಿ" ತೆಗೆದುಕೊಂಡಿಲ್ಲ

Advertisement
ಏಪ್ರಿಲ್ 20. ರಾಜ್ಯದಲ್ಲಿ ಮೇ ಹತ್ತರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ಗಾಗಿ ನಾನ್ ಮೇಲು ನಿನ್ ಮೇಲು ಎಂದು ತಾತ ಮತ್ತು ಮೊಮ್ಮಗನ ನಡುವೆ ಜಿದ್ದಾಜಿದ್ದಿ ಪೈಪೋಟಿ ನಡೆದಿತ್ತು ಆದರೆ ಸಿದ್ದರಾಮಯ್ಯ ಹಾಗೂ ಕರ್ಜಿಯವರ ಬಣದ ಪರವಾಗಿ ಗುರುತಿಸಿಕೊಂಡಿದ್ದ ಶ್ರೀ ಹಂಪನಗೌಡ ಬಾದರ್ಲಿ ಅವರು ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರೆ ದುರದೃಷ್ಟವತ ರಾಹುಲ್ ಗಾಂಧಿ ಮತ್ತು ಡಿಕೆ ಶಿವಕುಮಾರ್ ಅವರ ಬಣದ ಪರ ಗುರುತಿಸಿಕೊಂಡಿದ್ದ ಶ್ರೀ ಬಸವನಗೌಡ ಬಾದರ್ಲಿ ಯವರಿಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಕೈತಪ್ಪಿದ್ದರಿಂದ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಸಭೆ ಕರೆದು ಬಂಡಾಯದ ಬಿಸಿ ಮೂಡಿಸಲು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲು ಇಂದು ಅದ್ದೂರಿಯಾಗಿ ಕಾರ್ಯಕರ್ತರು ಮತ್ತು ಅಭಿಮಾನಿಗಳನ್ನು ಕರೆದುಕೊಂಡು ನಾಮಪತ್ರ ಸಲ್ಲಿಸಿದರ ಇದನ್ನು ಮೊದಲೇ ಮಾಹಿತಿ ಪಡೆದಿದ್ದ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ನಲಪಾಡ್ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸುರ್ಜಿವಾಲಾ ರವರು ಸಿಂಧನೂರಿನ ಜನ ಸ್ಪಂದಾನ ಕಾರ್ಯಾಲಯಕ್ಕೆ ಮನ ಒಲಿಸಲು ಆಗಮಿಸಿದ ಸಂದರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಯುವ ಕಾಂಗ್ರೆಸ್ ರಾಜ್ಯ ಅಧ್ಯಕ್ಷರಾದ ಕ್ಷೇತ್ರಾದ್ಯಂತ 5 ಕೋಟಿ ಹಣವನ್ನು ತೆಗೆದುಕೊಂಡು ಒಪ್ಪಂದ ರಾಜಕೀಯ ಮಾಡುತ್ತಿದ್ದಾನೆ ಎಂದು ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದಾರೆ.



ಆದರೆ ನಾನು ಆರಾಧಿಸುವ ಶ್ರೀಶೈಲ ಮಲ್ಲಿಕಾರ್ಜುನನ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾನು ಯಾವುದೇ ರೀತಿಯ ಹಣವನ್ನು ತೆಗೆದುಕೊಂಡಿಲ್ಲ.

[caption id="attachment_26072" align="aligncenter" width="657"]ಬಸನಗೌಡ ಬಾದರ್ಲಿ ಬಸನಗೌಡ ಬಾದರ್ಲಿ[/caption]

ನಿಮ್ಮ ಸೇವೆಗಾಗಿ ನಿಮ್ಮ ಮೇಲಿನ ಪ್ರೀತಿಗಾಗಿ ನೀವು ನನ್ನ ಮೇಲೆ ಇಟ್ಟ ನಂಬಿಕೆಗಾಗಿ ರಾಜಕೀಯ ಮಾಡುತ್ತಿದ್ದೇನೆ. ನಿಮ್ಮನ್ನು ಹೊರೆತು ನಾನಿಲ್ಲ. ನಿಮ್ಮ ತೀರ್ಮಾನವೇ ಅಂತಿಮ ಎಂದು ಭಾವುಕರಾಗಿ ಹೇಳಿದರು.

Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್