ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಶ್ರೀ ಉಟಕನೂರು ಮರಿಬಸವಲಿಂಗ ತಾತನವರ ರಥೋತ್ಸವ

Advertisement
ಏಪ್ರಿಲ್ 07.ಸಿರುಗುಪ್ಪ ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ಶ್ರೀ ಉಟಕನೂರು ಮರಿಬಸವಲಿಂಗ ತಾತನವರ ರಥೋತ್ಸವ ಭಕ್ತರ ಸಮ್ಮುಖದಲ್ಲಿ ಗುರುವಾರ ಸಾಯಂಕಾಲದಂದು ವೈಭವಯುತವಾಗಿ ಜರುಗಿತು.

ಪ್ರತಿ ವರ್ಷದಂತೆ ಜಾತ್ರೋತ್ಸವದ ನಿಮಿತ್ತ ದೇವಸ್ಥಾನದಲ್ಲಿ ಹೋಮ ಹವನ, ಮಹಾ ಪಂಚಾಮೃತಾಭಿಷೇಕ, ವೀಳ್ಯದೆಲೆ, ವಿವಿಧ ಫಲ ಪುಷ್ಪಗಳು, ಆಭರಣಗಳಿಂದ ಶ್ರೀ ಉಟಕನೂರು ಮರಿಬಸವಲಿಂಗ ತಾತನವರ ಮೂರ್ತಿಗೆ ಅಲಂಕಾರ, ಭಕ್ತರಿಂದ ಕಾಯಿ ಕರ್ಪೂರ, ಎಡೆಯ ನೈವೇದ್ಯ, ಮಹಾಮಂಗಳಾರತಿ ಸೇರಿದಂತೆ ಇನ್ನಿತರ ಧಾರ್ಮಿಕ ವಿಧಿವಿಧಾನಗಳು ಜರುಗಿದವು.

ರಥೋತ್ಸವದ ಹಿನ್ನಲೆ ಗ್ರಾಮದ ಭಕ್ತರು ತಂಡೋಪ ತಂಡವಾಗಿ ವಾದ್ಯಗಳೊಂದಿಗೆ ಬೃಹದಾಕಾರದ ಪೇಪರ್ ಹಾಗೂ ಪುಷ್ಪ ಮಾಲೆಗಳನ್ನು ಮೆರವಣಿಗೆಯ ಮೂಲಕ ತಂದು ರಥಕ್ಕೆ ಅರ್ಪಿಸಿದರು ನಂತರ ಸಾಯಂಕಾಲ ಜರುಗಿದ ರಥೋತ್ಸವದಲ್ಲಿ ಭಾಗವಹಿಸಿದ್ದ ಭಕ್ತರು ಹೂ ಹಣ್ಣು ಎಸೆದು ಭಕ್ತಿಯಿಂದ ನಮಿಸಿದರು.

 

ವರದಿ.ಸಿ.ಖಾಜಾಮೋಹಿದ್ದೀನ್. ಸಿರುಗುಪ್ಪ
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ