ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸಮಾಜ ಸೇವಕಿ ಶೃತಿ ಹಂಪರಗುಂದಿಗೆ ಒಲಿದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ

Advertisement
ಮಸ್ಕಿ ಜನವರಿ 7:-ಧಾರವಾಡದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಸಭಾಂಗಣದಲ್ಲಿ ನಡೆದ

*ಹೆಣ್ಣು ಜಗದ ಕಣ್ಣು ಸಾಹಿತ್ಯ ವೇದಿಕೆ* ವತಿಯಿಂದ ನಡೆದ ಮಹಿಳಾ ಸಾಹಿತ್ಯ ಸಮ್ಮೇಳನ ಹಾಗೂ *ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ ಸಮಾರಂಭವನ್ನು* ಉದ್ದೇಶಿಸಿ ಜಿಲ್ಲಾಧಿಕಾರಿಗಳಾದ ಶ್ರೀ ಗೋಪಾಲ ಲಮಾಣಿ ಅವರು ಮಾತನಾಡಿ ಮಸ್ಕಿ ಅಭಿನಂದನ್ ಸಂಸ್ಧೆಯ ಆಡಳಿತಾಧಿಕಾರಿ ಶೃತಿ ಹಂಪರಗುಂದಿ ಅವರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಿರುವುದು ನಿಜಕ್ಕೂ ಶ್ಲಾಘನೀಯ ಕಾರ್ಯವಾಗಿದೆ ಏಕೆಂದರೆ ಇವರು

ಹಲವು ವರ್ಷಗಳಿಂದ ರಾಯಚೂರು ಜಿಲ್ಲೆಯಲ್ಲಿ ಹಲವಾರು ಸಾಮಾಜಿಕ ಸೇವೆಯಲ್ಲಿ ಗುರುತಿಸಿಕೊಂಡು ಕೊರೋನ ಸಂದರ್ಭದಲ್ಲಿ ಜೀವನದ ಹಂಗು ತೊರೆದು ನೂರಾರು ಕುಟುಂಬಗಳಿಗೆ ಆಸರೆಯಾಗಿ ನಿಂತು ಅವರ ಜೀವನೋಪಾಯಕ್ಕೆ ನೆರವಾಗಿದ್ದಾರೆ ಹಾಗೂ ನೂರಾರು ಬಡ ಮಕ್ಕಳಿಗೆ ಉಚಿತ ಕಂಪ್ಯೂಟರ್ ತರಬೇತಿ ನೀಡುತ್ತಾ ಬರುತ್ತಿದ್ದಾರೆ ಹಾಗೂ ಅಭಿನಂದನ್ ಸ್ಪೂರ್ತಿ ಧಾಮವನ್ನು ಸ್ಥಾಪಿಸಿ ರಾಯಚೂರು ಜಿಲ್ಲೆಯ ಸುತ್ತ ಮುತ್ತಲಿನ ಅನಾಥ ಮಕ್ಕಳಿಗೆ ಆಸರೆಯಾಗಿ ಊಟ ವಸತಿ ಸಹಿತ ಉಚಿತ ಶಿಕ್ಷಣವನ್ನು ನೀಡುತ್ತಿದ್ದಾರೆ ಇಂತಹ ಸೇವೆಯನ್ನು ಗುರುತಿಸಿ ಶೃತಿ ಹಂಪರಗುಂದಿ ಅವರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದು ಕಾರ್ಯಕ್ರಮಕ್ಕೆ ಶೋಭೆ ತಂದಿದೆ ಎಂದು ಜಿಲ್ಲಾಧಿಕಾರಿಗಳು ನುಡಿದರು.ಇದೇ ಸಂದರ್ಭದ

ಈ ಕಾರ್ಯಕ್ರಮದಲ್ಲಿ ಶ್ರೀ ಶ್ರೀ ಶ್ರೀ ಸೋಮಲಿಂಗ ಮಹಾ ಸ್ವಾಮಿಗಳು ದೇವರಹಿಪ್ಪರಗಿ,

ಪೂಜ್ಯ ಶ್ರೀ ಬಸವಗೀತಾ ತಾಯಿಯವರು ರಾಮದುರ್ಗ, ಗೋಪಾಲ ಲಮಾಣಿ ಜಿಲ್ಲಾಧಿಕಾರಿಗಳು ಅಲ್ಫಾ ಸಂಖ್ಯಾತರ ಇಲಾಖೆ ಧಾರವಾಡ, ಲಿಂಗರಾಜ ಅಂಗಡಿ , ರಮೇಶ್ ನಾಯಕ್ ಸಂಸ್ಥಾಪಕರು ಮಹಿಳಾ ಸಾಹಿತ್ಯ ವೇದಿಕೆ, ಶ್ರೀ ಮತಿ ಶಾಲಿನಿ ರುದ್ರಮುನಿ, ಚಂದ್ರಕಲಾ ಎಂ ಇಟಗಿ , ಡಾ. ಲತಾ ಎಸ್ ಮುಳ್ಳೂರು ಹಾಗೂ ಇತರರು ಉಪಸ್ಥಿತರಿದ್ದರು.

 

ಹನುಮಂತಪ್ಪ ಚಿಕ್ಕಕಡಬೂರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್