ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸರ್ಕಾರಿ ಶಾಲೆಗಳ ಪಾಲಿನ ಸಂಜೀವಿನಿ ಸಂಡೆ ಫಾರ್ ಸೋಶಿಯಲ್ ವರ್ಕ್

Advertisement
ಮೇ 07.ಮಸ್ಕಿ ಅಭಿನಂದನ್ ಸಂಸ್ಥೆಯ ವತಿಯಿಂದ ಸತತವಾಗಿ ಒಂದು ವಾರವೂ ಬಿಡದೆ ನಡೆದುಕೊಂಡು ಬರುತ್ತಿರುವ ಸ್ವಚ್ಛತಾ ಅಭಿಯಾನ ಸಂಡೆ ಫಾರ್ ಸೋಶಿಯಲ್ ವರ್ಕ್ ಅಭಿಯಾನದ ಭಾಗವಾಗಿ ಈ ವಾರದ ಅಂದರೆ 96ನೇ ವಾರದ ಸೇವಾ ಕಾರ್ಯವನ್ನು ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ಜಿನೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಯೋಜಿಸಲಾಯಿತು.

ಆವರಣದಲ್ಲಿ ಇದ್ದ ಕಸ ಕಡ್ಡಿ ಮತ್ತು ಪ್ಲಾಸ್ಟಿಕ್ ಗಳನ್ನು ತೆಗೆದು ಶಾಲೆಯ ಗೋಡೆಗಳಿಗೆ ಮತ್ತು ಕಂಬಗಳಿಗೆ ಬಣ್ಣವನ್ನು ಹಚ್ಚುವ ಮೂಲಕ ಶಾಲೆಯನ್ನು ಸುಂದರಗೊಳಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕರಾದ ಭೀಮಣ್ಣ ಜಿನೂರು ಅವರು ರಜೆ ಅವಧಿಯಲ್ಲಿ ಹಸಾಗೆ ಆವರಣವನ್ನು ಹಾಗೂ ಬಹಳ ದಿನಗಳಿಂದ ಕಣ್ಣವನ್ನು ಕಾಣದ ಶಾಲೆಯ ಗೋಡೆಗಳಿಗೆ ಬಣ್ಣವನ್ನು ಹಚ್ಚುವ ಮೂಲಕ ಶಾಲೆಯನ್ನು ಸ್ವಚ್ಛಗೊಳಿಸಿ ಸುಂದರಗೊಳಿಸಿ ಉತ್ತಮ ವಾತಾವರಣವನ್ನು ಕಲ್ಪಿಸಿದ ಅಭಿನಂದನ್ ಸಂಸ್ಥೆಗೆ ಮತ್ತು ಸಂಡೆ ಫಾರ್ ಸೋಶಿಯಲ್ ವರ್ಕ್ ಅಭಿಯಾನದ ಸ್ವಯಂ ಸೇವಕರಿಗೆ ನಾವು ತುಂಬು ಹೃದಯದ ಧನ್ಯವಾದಗಳು ಅರ್ಪಿಸುತ್ತೇವೆ.



ಹಾಗೂ ಈ ಅಭಿಯಾನದ ಕೀರ್ತಿ ರಾಷ್ಟ್ರಮಟ್ಟದಲ್ಲಿ ವ್ಯಾಪಿಸಲಿ ಅದಕ್ಕಾಗಿ ಪ್ರಯತ್ನಿಸುವ ಎಲ್ಲಾ ಸ್ವಯಂಸೇವಕರಿಗೆ ಆ ಕೀರ್ತಿಗೊಳಿಸುವ ಸಾಮರ್ಥ್ಯ ಬರಲಿ ಎಂದು ಹರಸಿದರು. ಈ ಸೇವಾ ಕಾರ್ಯದಲ್ಲಿ ಮಹೇಶ್ ಬಾಬು, ಅಭಿನಂದನ್ ಸಂಸ್ಥೆಯ ಸಂಸ್ಥಾಪಕರಾದ ರಾಮಣ್ಣ ಹಂಪರಗುಂದಿ ಪದಾಧಿಕಾರಿಗಳಾದ ಮಲ್ಲಿಕಾರ್ಜುನ ಬಡಿಗೇರ, ಕಾರ್ತಿಕ್ ಜೋಗಿನ್, ಬಸಲಿಂಗಪ್ಪ ಬಾದರ್ಲಿ, ಕಿಶೋರ್, ಆಕಾಶ್ ಹಾದಿಮನಿ ಮತ್ತು ಶಾಲೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ