ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸಾರಾಯಿ ಮುಕ್ತ ಗ್ರಾಮ ನಮ್ಮ ಗುರಿ ಕೆ ಆರ್ ಎಸ್ ಪಕ್ಷ

Advertisement
ಏಪ್ರಿಲ್ 22,ಸಿಂಧನೂರು ವಿಧಾನಸಭಾ ಕ್ಷೇತ್ರದಾದ್ಯಂತ ಸರಾಯಿ ಮುಕ್ತ ಗ್ರಾಮಗಳ ನಿರ್ಮಾಣ ಮಾಡುವುದು ನಮ್ಮ ಗುರಿ ಎಂದು ಕೆಆರ್‌ಎಸ್ ಪಕ್ಷದ ಸೈನಿಕರು ಕ್ಷೇತ್ರದ ಪ್ರಚಾರ ಸಂದರ್ಭದಲ್ಲಿ ಜನಸಾಮಾನ್ಯರಿಗೆ, ಮಹಿಳೆಯರಿಗೆ ,ಜನಜಾಗೃತಿ ಕಾರ್ಯವನ್ನು ಇಂದು ತಾಲೂಕಿನ ಗೋಮರ್ಸಿ ಮಾಡಸಿರಿವಾರ ,ಬೆಳಗುರ್ಕಿ ಅಲಬನೂರು ,ಬಾದರ್ಲಿ ಗ್ರಾಮಗಳಲ್ಲಿ ಪಕ್ಷದ ಪ್ರಚಾರ ಕಾರ್ಯದ ಜೊತೆಗೆ ಜನಜಾಗೃತಿಯನ್ನು ಕೆಆರ್‌ಎಸ್ ಪಕ್ಷದ ಸೈನಿಕರು ಮಾಡಿದರು.

https://youtu.be/ZRxPb1qBFtQ

ಲಂಚಮುಕ್ತ ಸಿಂಧನೂರು, ಭ್ರಷ್ಟಾಚಾರ ಮುಕ್ತ ಸಿಂಧನೂರು, ಸಾರಾಯಿ ಮುಕ್ತ ಸಿಂಧನೂರು ನಿರ್ಮಾಣವೇ ಕೆಆರ್‌ಎಸ್ ಪಕ್ಷದ ಗುರಿ ಎಂದು ಸಿಂಧನೂರು ವಿಧಾನಸಭಾ ಕ್ಷೇತ್ರದ ಕೆಆರ್‌ಎಸ್ ಪಕ್ಷದ ಅಭ್ಯರ್ಥಿ ನಿರುಪಾದಿ ಕೆ ಗೋಮರ್ಷಿ ಯವರು ತಿಳಿಸಿದರು.



ಇದೇ ಸಂದರ್ಭದಲ್ಲಿ ಜಿಲ್ಲಾ ಗೌರವಾಧ್ಯಕ್ಷ ಆದಪ್ಪ ಅಂಕುಶ ದೊಡ್ಡಿ ಸಿಂಧನೂರು ತಾಲೂಕ ಅಧ್ಯಕ್ಷ ಚೆನ್ನಬಸವ ಸೋಮಲಾಪುರ ಸಿಂಧನೂರು ನಗರ ಘಟಕದ ಅಧ್ಯಕ್ಷ ಕೃಷ್ಣ ಸುಕಲ್ಪೇಟೆ ಸಂಘಟನಾ ಕಾರ್ಯದರ್ಶಿ ಶರಣಪ್ಪ ಬೇರಿಗೆ ಚನ್ನಬಸವ ಮತ್ತಿತರರು ಇದ್ದರು
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್