ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸಿಂಧನೂರಿನಲ್ಲಿ ನಮ್ಮ ಕರ್ನಾಟಕ ಸೇನೆಯಿಂದ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ

Advertisement
https://youtu.be/-eU4qI7YJ4s?si=NCqe6T3F4z8SaNu9

ಸಿಂಧನೂರು ಸೇ 29.ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ನಿರ್ದೇಶನ ಪಾಲಿಸಿ ಕರ್ನಾಟಕ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದ್ದಂತೆಯೇ ರಾಜ್ಯದ ದಕ್ಷಿಣ ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ ಅದೇ ರೀತಿ ಸಿಂಧನೂರುನಲ್ಲಿ ಕೂಡ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕರ್ನಾಟಕ ಬಂದಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಿಂಧನೂರು ನಗರದ ಗಾಂಧಿ ವೃತ್ತದಲ್ಲಿ ನಮ್ಮ ಕರ್ನಾಟಕ ಸೇನೆ ತಾಲೂಕು ಘಟಕದಿಂದ ಬಂದ್ ಗೆ ಬೆಂಬಲಿಸಿ, ನಮ್ಮ ಕರ್ನಾಟಕ ಸೇನೆಯ ತಾಲೂಕಾಧ್ಯಕ್ಷ ಮಂಜುನಾಥ ಗಾಣಿಗೇರ ಅವರ ನೇತೃತ್ವದಲ್ಲಿ ಮಾನವ ಸರಪಳಿ ನಿರ್ಮಿಸಿ, ಟೈರ್ ಗೆ ಬೆಂಕಿ ಹಚ್ಚಿ , ಘೋಷಣೆಗಳನ್ನು ಕೂಗುತ್ತ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಲಾಯಿತು.



ನಂತರ ಮಾತನಾಡಿದ ನಮ್ಮ ಕರ್ನಾಟಕ ಸೇನೆಯ ತಾಲೂಕಾಧ್ಯಕ್ಷ ಮಂಜುನಾಥ ಗಾಣಿಗೇರ ರಾಜ್ಯ ಸರ್ಕಾರ ಕೂಡಲೇ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವುದನ್ನು ನಿಲ್ಲಿಸಬೇಕು, ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿ ಕಾನೂನು ಹೋರಾಟ ನಡೆಸಬೇಕು ಎಂದು ಹೇಳಿದರು.



ಈ ಸಂದರ್ಭದಲ್ಲಿ ನಮ್ಮ ಕರ್ನಾಟಕ ಸೇನೆ ಜಿಲ್ಲಾ ಮುಖಂಡ ಬುದೇಶ ಮರಾಠ, ಸದಸ್ಯರಾದ ಅವಿನಾಶ್ ದೇಶಪಾಂಡೆ, ರಾಘು ಅಲ್ಲುರಕರ, ಶಿವು kgf, ಓಬಳೇಶ್ ನಾಯಕ, ಮಂಜು ಪಾಟೀಲ್, ಅಶೋಕ ಉಪ್ಪಾರ, ಪ್ರಶಾಂತ್ ಲಾರೆನ್ಸ, ಗೋಪಾಲ್, ಪ್ರಭು, ಸುರೇಶ್, ಪಾಟೀಲ್, ರಮೇಶ್ ಕೆಮ್ಮರೆಡ್ಡಿ, ಅಕ್ಷಯಗೌಡ, ಮೌನೇಶ್ ಕೊಲ್ಮೀ, ಅಲ್ಲಮಪ್ರಭು, ಮಲ್ಲಿಕಾರ್ಜುನ, ವೆಂಕಟೇಶ್ ನಾಯಕ್, ಹಾವುಪ್ಪ, ಶಾಂತಪ್ಪ, ಸಂತೋಷ ಶಾಸ್ತ್ರೀ ಮಠ ಸೇರಿದಂತೆ ಹಲವರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್