ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸಿಂಧನೂರು ನಗರದಲ್ಲಿ ಅಧಿಕಾರಿಗಳ ಆಡಳಿತ ವೈಫಲ್ಯ ನಿರುಪಾದಿ ಆಕ್ರೋಶ

Advertisement
ಸಿಂಧನೂರು ಅ೧೧.ನಗರವನ್ನು ಸ್ವಚ್ಚ ,ಸುಂದರವಾಗಿ ನಿರ್ಮಾಣ ಮಾಡುವಲ್ಲಿ ನಗರಸಭೆ ಆಡಳಿತ ಮಂಡಳಿ ಮತ್ತು ಜನ ಪ್ರತಿನಿಧಿಗಳು ಸಂಪೂರ್ಣ ವಿಫಲ ಆಗಿರುವುದು ದುರದೃಷ್ಟಕರ ಎಂದು ಕೆ ಆರ್ ಎಸ್ ಪಕ್ಷದ ಯುವ ಘಟಕದ ರಾಜ್ಯ ಉಪಾಧ್ಯಕ್ಷ ನಿರುಪಾದಿ ಕೆ ಗೊಮರ್ಸಿ ಮಾತನಾಡಿದರು.

ನಗರದ ವಾರ್ಡ್ ನಂಬರ್ 8 ರಲ್ಲಿನ ಸಾರ್ವಜನಿಕ ಪ್ರದೇಶದಲ್ಲಿ ಜನ ಸಾಮಾನ್ಯರು ಕಸ ಕಡ್ಡಿ ಬಟ್ಟೆ ಪ್ಲಾಸ್ಟಿಕ್ ಎಲ್ಲೆಂದರಲ್ಲಿ ಬಿಸಾಡುತಿದ್ದು ರಾಶಿ ರಾಶಿ ಕಸದ ಗುಡ್ಡೆಗಳು ನಿರ್ಮಾಣವಾಗಿ ಇದರಿಂದ ದುರ್ವಾಸನೆ ಸೃಷ್ಟಿಯಾಗಿ, ಡೆಂಗ್ಯೂ,ಮಲೇರಿಯಾ,ಚಿಕನ್ ಗುನ್ಯಾ, ಮುಂತಾದ ರೋಗಗಳು ಸೃಷ್ಟಿಯಾಗಿ ಸುತ್ತಲಿನ ವಾತಾವರಣ ಕಲುಷಿತಗೊಂಡು ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದ ಉದಾಹರಣೆಗಳು ಸಾಕಷ್ಟಿವೆ.

ಇದೆಲ್ಲವನ್ನೂ ಕಂಡು ಕಾಣದಂತೆ ಕಣ್ಣುಮುಚ್ಚಿ ಕುಳಿತು ಕೊಂಡ ನಗರಸಭೆಯ ಅಧಿಕಾರಿಗಳು ಕರ್ತವ್ಯ ಲೋಪ ಎಸಗುತಿದ್ದಾರೆ,ಹಾಗೂ ಚುನಾವಣಾ ಸಂದರ್ಭದಲ್ಲಿ ಜನ ಪ್ರತಿನಿಧಿಗಳು ಜನ ಸಾಮಾನ್ಯರಿಗೆ ಕೊಟ್ಟ ಮಾತು ತಪ್ಪಿ ಜನಕ್ರೋಷಕ್ಕೆ ಕಾರಣವಾಗುತ್ತಿರುವ ಸಂಗತಿ ತಾಲೂಕಿನಲ್ಲಿ ನಡೆಯುತ್ತಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕನ್ನಡ ಜಾಗೃತಿ ವೇದಿಕೆ ತಾಲೂಕ ಅಧ್ಯಕ್ಷ ದಾವಲ್ ಸಾಬ್ ದೊಡ್ಡಮನಿ ಹಾಗೂ ಶ್ರೀನಿವಾಸ ,ರಮೇಶ್,ಬಸವರಾಜಯ್ಯ ಇದ್ದರು
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್