ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸಿಡಿಲು-ಮಿಂಚಿನ ಮಾಹಿತಿಗಾಗಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

Advertisement
ರಾಯಚೂರು,ಮೇ.೨೭ ಮಳೆ-ಗಾಳಿ ಹಾಗೂ ಸಿಡಿಲು-ಮಿಂಚಿನಿಂದ ತಪ್ಪಿಸಿಕೊಳ್ಳಲು ಜನಸಾಮನ್ಯರು ಕೆಎಸ್‌ಎನ್‌ಡಿಎಂಸಿ (KSNDMC) ಯಲ್ಲಿ ಚಾಲ್ತಿಯಲ್ಲಿರುವ ವರುಣ ಮಿತ್ರ ಸಹಾಯವಾಣ ೯೨೪೩೩೪೫೪೩೩ ಕ್ಕೆ ಸಂಪರ್ಕಿಸಿ ಹವಾಮಾನ ಮಾಹಿತಿ ಪಡೆಯುವುದು ಹಾಗೂ ಗುಡುಗು ಸಿಡಿಲಿನ ಮುನ್ನೆಚ್ಚರಿಕೆಗಳನ್ನು ಕೆಎಸ್‌ಎನ್‌ಡಿಎಂಸಿ (KSNDMC) ಅಭಿವೃದ್ಧಿಪಡಿಸಿರುವ SIDILU Appa ನಲ್ಲಿ ಪಡೆಯಬಹುದು ಅಥವಾ MDMA ಅಭಿವೃದ್ಧಿಪಡಿಸಿರುವ Damini App ಡೌನಲೋಡ್ ಮಾಡಿಕೊಳ್ಳಬಹುದು.

https://youtu.be/QjngSRn_94A?si=TfmfzB3m632UH8pp

ಇದರಲ್ಲಿ ಸಿಡಿಲು ಯಾವ ಪ್ರದೇಶದಲ್ಲಿ ಬರುವ ಸಾಧ್ಯತೆವಿರುತ್ತದೆ ಎಂಬುದರ ಕುರಿತು ೩೦ ನಿಮಿಷಗಳ ಮೊದಲೇ ಮುನ್ಸೂಚನೆ ಹಾಗೂ ಸಿಡಿಲಿನ ಅಪಾಯಗಳನ್ನು ತಗ್ಗಿಸಲು ಕೈಗೊಳ್ಳಬೇಕಾದ ಸಲಹೆ/ಸೂಚನೆಗಳನ್ನು ನೀಡುತ್ತದೆ. ಹವಾಮಾನ ವಿಷಯದಲ್ಲಿ ಮಾಹಿತಿ ಮತ್ತು ಅಲರ್ಟ್ ಪಡೆಯಲು NDMA ಅಭಿವೃದ್ಧಿಪಡಿಸಿರುವ Sachet Appa ನಲ್ಲಿ ಸಹ ಪಡೆಯಬಹುದಾಗಿದೆ. ಈ ಅವಶ್ಯಕ ಆ್ಯಪ್‌ಗಳಿಂದ ಜಿಲ್ಲೆಯಲ್ಲಿ ಜೀವಹಾನಿ, ಜಾನುವಾರುಗಳ ಹಾನಿಯಾನ್ನು ತಪ್ಪಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ರಾಯಚೂರು ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್