ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸುತ್ತ-ಮುತ್ತಲಿನ ಜನರಿಗೂ ಮತದಾನದ ಮಹತ್ವ ತಿಳಿಸಿ

Advertisement
ರಾಯಚೂರು,ಏ.13(ಕವಾ):- 18 ವರ್ಷ ಮೇಲ್ಪಟ್ಟ ಅರ್ಹ ಮತದಾರರು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಮತದಾನ ಮಾಡುವ ಮೂಲಕ ದೇಶವನ್ನು ಮುನ್ನಡೆಸಬೇಕು ಅದರಲ್ಲೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರವನ್ನು ನಿರ್ಮಿಸಬೇಕು. ಎಂದು ಎನ್.ಆರ್.ಎಲ್.ಎಮ್ ಜಿಲ್ಲಾ ವ್ಯವಸ್ಥಾಪಕ ವಿಜಯ ಕುಮಾರ್ ಅವರು ಹೇಳಿದರು.

ಅವರು ಏ.13ರ(ಬುಧವಾರ)ದಂದು ತಾಲೂಕಿನ ಮನ್ಸಲಾಪೂರು ಗ್ರಾಮ ಪಂಚಾಯತಿಯ ಹೊಸಪೇಟೆ ಗ್ರಾಮದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ವತಿಯಿಂದ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.



ಹಕ್ಕುಗಳಿಗಾಗಿ ಹೋರಾಟ ಮಾಡುವ ನಾವು, ಮತದಾನದ ಕರ್ತವ್ಯ ಮರೆಯುತ್ತಿದ್ದೇವೆ. ಯಾವುದೇ ಆಸೆ-ಆಮಿಷಗಳಿಗೆ ಮತವನ್ನು ಮಾರಾಟ ಮಾಡಿದರೆ, ನಮ್ಮತನವನ್ನು ಮಾರಾಟ ಮಾಡಿದಂತಾಗುತ್ತದೆ’ ಎಂದು ತಿಳಿಸಿದರು.

ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರನಾದ ನಾವು ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳ ಮತ್ತು ಮುಕ್ತ ನ್ಯಾಯ ಸಮ್ಮತ ಮತ್ತು ಶಾಂತಿಯುತ ಚುನಾವಣೆ ಘನತೆಯನ್ನು ಎತ್ತಿ ಹಿಡಿಯುತ್ತೇವೆ ಎಂದು ಚುನಾವಣೆಯಲ್ಲಿ ನಿರ್ಭಿತರಾಗಿ ಮತ್ತು ಧರ್ಮ ಜಾತಿ ಜನಾಂಗ ಮತ ಭಾμÉ ಯಾವುದೇ ಪ್ರೇರಣೆಗಳ ಪ್ರಭಾವಿತರಾಗಿದ ಮತ ಚಲಾಯಿಸುತ್ತಿದೆ ಎಂದು ಈ ಮೂಲಕ ಪ್ರತಿಜ್ಞೆ ಸ್ವೀಕರಿಸುತ್ತೇವೆ ಸಾರ್ವಜನಿಕರಿಗೆ ಪ್ರತಿಜ್ಞಾ ವಿಧಿ ಭೋಧಿಸಿದರು.

ಈ ಸಂದರ್ಭದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಅನ್ನಪೂರ್ಣ, ಶ್ರಾವಣಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟದ ಅಧ್ಯಕ್ಷ ಲಲಿತಾ ಹಾಗೂ ತಾಲೂಕ ಕಾರ್ಯಕ್ರಮ ವ್ಯವಸ್ಥಪಕರಾದ ನವೀನ್ ಕುಮಾರ್ ಅವರು ಉಪಸ್ಥಿತರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ