ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸ್ವಯಂ ಉದ್ಯೋಗ ಸಾಲ ಯೋಜನೆ ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ

Advertisement
ರಾಯಚೂರು ಅ.01 ಒಕ್ಕಲಿಗ ಸಮುದಾಯದವರಿಗೆ ಸ್ವಯಂ ಉದ್ಯೋಗ ಮಾಡಲು ಅವರು ಕೈಗೊಳ್ಳುವ ಆರ್ಥಿಕ ಚಟುವಟಿಕೆಗಳು / ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕಗಳ ಮೂಲಕ ಸಾಲ ಪಡೆದಲ್ಲಿ ನಿಗಮದಿಂದ ಶೇ.೨೦ ರಷ್ಟು ಗರಿಷ್ಠ ರೂ.೧.೦೦ ಲಕ್ಷಗಳ ಸಹಾಯಧನ ಮಂಜೂರು ಮಾಡಲಾಗುವುದು.

ನಿಗಮವು ಅನುಷ್ಟಾನಗೊಳಿಸುವ ಈ ಯೋಜನೆಗಳಲ್ಲಿ ಶಾಸಕರು/ಮುಖ್ಯಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪಂಚಾಯತ ರವರ ಅಧ್ಯಕ್ಷತೆಯಲ್ಲಿ ರಚಿಸಿರುವ ಆಯ್ಕೆಸಮಿತಿಗಳ ಮೂಲಕ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಹಾಗೂ ಸರ್ಕಾರದ ವಿವೇಚನಾ ಕೋಟಾ/ನಿಗಮದ ಅಧ್ಯಕ್ಷರು/ನಿರ್ದೇಶಕರ ಮಂಡಳಿಯ ವಿವೇಚನಾಕೋಟಾದಲ್ಲಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್‌ಲೈನ್‌ನಲ್ಲಿಯೇ ಅರ್ಜಿಯನ್ನು ಸಲ್ಲಿಸಬೇಕು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವುದು.

ಈ ಯೋಜನೆಗಳಲ್ಲಿ ಸೌಲಭ್ಯ ಪಡೆಯಬಯಸುವ ಒಕ್ಕಲಿಗ ಸಮುದಾಯದ ಅರ್ಜಿದಾರರು ಸೇವಾಸಿಂಧು ಪೋರ್ಟಲ್ (https://sevasindhu.karnataka.gov.in)ನಲ್ಲಿ, ಗ್ರಾಮಒನ್ (http://gramaone.karnataka.gov.in), ಬೆಂಗಳೂರು ಒನ್ (https://www.karnatakaone.gov.in)

ಹಾಗೂ ಕರ್ನಾಟಕ ಒನ್(https://k1app.karnatakaone.gov.in) ಗಳ ಮೂಲಕ ಅನ್‌ಲೈನ್‌ನಲ್ಲಿ ಮತ್ತು ಕ್ರಮಸಂಖ್ಯೆ ೫ ರಲ್ಲಿನ ಸ್ವಾತಂತ್ರ ಅಮೃತ ಮುನ್ನಡೆ ಯೋಜನೆಗೆ ಅರ್ಜಿಯನ್ನು ಕೌಶಲ್ಯ ಕರ್ನಾಟಕ ತಂತ್ರಾಶದ ನಲ್ಲಿ ಅರ್ಜಿಯನ್ನು ಅ. ೩೦ರ ರೊಳಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದ ಜಾಲತಾಣ /https://kvcdc.karnataka.gov.in ಅಥವಾ ನಿಗಮದ ದೂ. ಸಂ: ೦೮೦-೨೯೯೦೪೩೫೦, ೨೯೯೦೪೨೬೮ ಅನ್ನು ಸಂಪರ್ಕಿಸುವುದು ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ನಂ: ೧-೧-೧೫೮, ಉದಯನಗರ, ಕರ್ನಾಟಕ ಗ್ರಾಮೀಣ ಬ್ಯಾಂಕ ಹಿಂಭಾಗ, ಉಮಾ ಹೋಟೆಲ್ ಹತ್ತಿರ, ಸ್ಟೇಶನ ರೋಡ್, ರಾಯಚೂರು (ದೂರವಾಣಿ ಸಂ: ೦೮೫೩೨-೨೫೦೪೪೦) ರವರ ಕಚೇರಿಯವರನ್ನು ಸಂಪರ್ಕಿಸಬಹುದೆಂದು ಕನಾರ್ಟಕ ಮರಾಠ ಸಮುದಾಯಗಳು, ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್