ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಹಂಪನಗೌಡರ ಪರ ಮತಯಾಚಿಸಿದ ಕಾಂಗ್ರೆಸ್ ಕಾರ್ಯಕರ್ತರು

Advertisement
ಏಪ್ರಿಲ್ ೦7. ಸಿಂಧನೂರು 2023 - ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯ ನಿಮಿತ್ತ ಇಂದು ತಾಲ್ಲೂಕಿನ ಕೆ.ಬಸಾಪುರ ಗ್ರಾಮದಲ್ಲಿ ಮಹಿಳಾ ಮುಖಂಡರನ್ನು, ಕಾರ್ಯಕರ್ತರನ್ನು ಬೇಟಿಮಾಡಿ ಕಾಂಗ್ರೆಸ್ಸಿನ ಗ್ಯಾರಂಟಿ ಕಾರ್ಡಿನ ಬಗ್ಗೆ ಮನೆ-ಮನ ಮುಟ್ಟುವಂತೆ ವಿವರಿಸಿ ಅವರ ಜೊತೆಗೆ ಚರ್ಚಿಸಿದರು, ಜೊತೆಗೆ ಕಾಂಗ್ರೆಸ್ ಆಡಳಿತದ ಬಗ್ಗೆ ಜನರಿಗೆ ತಿಳಿಸಿ ಪಕ್ಷದ ಅಭ್ಯರ್ಥಿಯಾದ ಹಂಪನಗೌಡ ಬಾದರ್ಲಿ ಪರ ಮತಯಾಚಿಸಿದರು.



ಈ ಸಂದರ್ಭದಲ್ಲಿ ರಾಜ್ಯ ಮಹಿಳಾ ಕಾರ್ಯದರ್ಶಿಗಳು,ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರು ವಿಧಾನಸಭೆ ಕ್ಷೇತ್ರದ ಮಹಿಳಾ ಘಟಕದ ಉಸ್ತುವಾರಿಯಾದ *ಶ್ರೀಮತಿ ಶ್ರೀದೇವಿ ಗಂಡ ಶ್ರೀನಿವಾಸ, ನಗರ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಬಸಮ್ಮ ಗಂಡ ಶಿವರಾಜ, ಶ್ರೀಮತಿ ಕೌಶಲ್ಯ ಸೇರಿದಂತೆ ಗ್ರಾಮದ ಮಹಿಳೆಯರು ಉಪಸ್ಥಿತರಿದ್ಧರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ