ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಹಂಪನಗೌಡ ಬಾದರ್ಲಿಗೆ ಕಾಂಗ್ರೆಸ್ ಟಿಕೆಟ್ ಫಿಕ್ಸಾ...? ಇಲ್ಲ ಬಸನಗೌಡ ಬಾದರ್ಲಿನ...?

Advertisement
ಸಿಂಧನೂರು ಮಾ 30. ರಾಜ್ಯದಲ್ಲಿ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಮೂಹರ್ತ ಫಿಕ್ಸ್ ಮಾಡಿದ್ದು ಇಡೀ ರಾಜ್ಯದ್ಯಂತ ಹಲವು ಪಕ್ಷಗಳಲ್ಲಿ ಸಾಕಷ್ಟು ಆಕಾಂಕ್ಷಿಗಳು ತಮ್ಮದೇ ಆದ ರೀತಿಯಲ್ಲಿ ಟಿಕೆಟ್ ಗಾಗಿ ಜಿದ್ದಾಜಿದ್ದಿ ನಡೆಸಿದ್ದು ಅದೇ ರೀತಿ ಭತ್ತದ ನಾಡು ಸಿಂಧನೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಲ್ಲಿ ಮಾಜಿ ಶಾಸಕರಾದ ಶ್ರೀ ಹಂಪನಗೌಡ ಬಾದರ್ಲಿ ಬಸನಗೌಡ ಬಾದರ್ಲಿ ಜಿದ್ದಾಜಿದ್ದಿ ಪೈಪೋಟಿ ನಡೆಸಿದ್ದಾರೆ ಜೊತೆಗೆ ಎರಡು ಬಣ್ಣದವರು ನಮಗೆ ಟಿಕೆಟ್ ನೀಡುತ್ತಾರೆ ಎಂದು ಹಲವಾರು ಪೋಸ್ಟರ್ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ



ಅದೇ ರೀತಿ ಮೋದಿ ಶಾಸಕರಾದ ಶ್ರೀ ಹಂಪನಗೌಡ ಬಾದರ್ಲಿ ಅವರ ಸಂಬಂಧಿ ಬಾಬುಗೌಡ ಬಾದರ್ಲಿ ಅವರು ಒಂದು ಪೋಸ್ಟರ್ ಅಂಚಿಕೊಂಡಿದ್ದಾರೆ ಅದೇನೆಂದರೆ ಮೇ 10ರಂದು ನಡೆಯುವ 2023 ನೇ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ನನ್ನ ಚಿಕ್ಕಪ್ಪನವರಾದ ಶ್ರೀ ಹಂಪನಗೌಡ ಬಾದರ್ಲಿ ಅವರಿಗೆ ತಮ್ಮ ಅಮೂಲ್ಯವಾದ ಮತವನ್ನು ನೀಡುವ ಮೂಲಕ ಆಶೀರ್ವದಿಸಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಹಾಗೂ ಯುವ ಮುಖಂಡರಾದ ಬಾಬುಗೌಡ ಬಾದರ್ಲಿ ಅವರು ಹಂಚಿಕೊಂಡಿದ್ದಾರೆ ನಮಗೆ ಟಿಕೆಟ್ ಸಿಕ್ಕಿದೆ ಎಂದು ಮಾತನಾಡಿಕೊಳ್ಳುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಈ ಚಿತ್ರವನ್ನು ಕಾರ್ಯಕರ್ತರಲ್ಲರು ಹಂಚಿಕೊಂಡಿದ್ದಾರೆ



ಜೊತೆಗೆ ಬಸನಗೌಡ ಬಾದರ್ಲಿ ಅವರ ಅಭಿಮಾನಿಗಳು ಮತ್ತು ಕಾರ್ಯಕರ್ತರು ಕೂಡ ರಾಜ್ಯ ನಾಯಕರು ಎರಡನೇ ಪಟ್ಟಿ ಬಿಡುಗಡೆ ಮಾಡುವ 73 ಅಭ್ಯರ್ಥಿಗಳಲ್ಲಿ ಕ್ರಮ ಸಂಖ್ಯೆ 18 ನಮ್ಮ ಬಸನಗೌಡ ಬಾದರ್ಲಿ ಯವರು ಹೆಸರು ಇದೆ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ ಹಾಗಾದರೆ ಇವೆಲ್ಲದಕ್ಕೂ ಕಾಂಗ್ರೆಸ್ ಹೈಕಮಾಂಡ್ ಯಾವಾಗ ತೆರೆಳೆಯಲಿದ್ದಾರೆ ಎಂದು ಕಾದು ನೋಡಬೇಕಾಗಿದೆ
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ