ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಹಂಪನಗೌಡ ಬಾದರ್ಲಿಗೆ ಸಚಿವ ಸ್ಥಾನ ನೀಡಿ: ಶಿವರಾಜ ಪಾಟೀಲ್

Advertisement
ಸಿಂಧನೂರು ಮೇ 19.ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಬಹುಮತದಿಂದ ಐದನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ಹಂಪನಗೌಡ ಬಾದರ್ಲಿಗೆ ಸಚಿವ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಯುವ ಮುಖಂಡ ಶಿವರಾಜ್ ಪಾಟೀಲ್ ಗುಂಜಳ್ಳಿ ಕಾಂಗ್ರೆಸ್ ಹೈಕಮಾಂಡ ಮುಖಂಡರನ್ನು ಒತ್ತಾಯಿಸಿದ್ದಾರೆ.

ಶುಕ್ರವಾರರಂದು ಪತ್ರಿಕೆಜೋತೆ ಮಾತನಾಡಿ ಶಾಸಕ ಹಂಪನಗೌಡ ಬಾದರ್ಲಿ ನುಡಿದಂತೆ ನಡೆಯುವ ವ್ಯಕ್ತಿಯಾಗಿದ್ದು, ಈ ಹಿಂದೆ ಕ್ಷೇತ್ರದಲ್ಲಿ ಜನಪರವಾದ ಕಾರ್ಯಗಳನ್ನು ಮಾಡಿ ಕ್ಷೇತ್ರದ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ರಾಯಚೂರು ಜಿಲ್ಲೆಯನ್ನು ಇಲ್ಲಿಯವರಿಗೆ ಕಡೆಗಣಿಸಲಾಗಿದ್ದು,ಈ ಬಾರಿಯಾದರು ನಮ್ಮ ಜಿಲ್ಲೆಯ ಹಿರಿಯ ಅನುಭವಿ ರಾಜಕಾರಣಿ,



ಸಿಂಧನೂರು ವಿಧಾನಸಭಾ ಕ್ಷೇತ್ರದ ಮತ್ತು ಜಿಲ್ಲೆಯ ರಾಯಚೂರು ಸಮಸ್ತ ಅಭಿವೃದ್ಧಿ ಹರಿಕಾರ, ಸರಳ ಸಜ್ಜನಿಕೆ ಶ್ರೀ ಹಂಪನಗೌಡ ಬಾದರ್ಲಿಗೆ 2023ರ ನೂತನ ಮುಖ್ಯ ಮಂತ್ರಿ ಶ್ರೀ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಮಂತ್ರಿ ಸ್ಥಾನವನ್ನು ನೀಡಬೇಕಿದೆ.

ಇವರಿಗೆ ಮಂತ್ರಿ ಸ್ಥಾನ ದೊರತರೆ ಅಭಿವೃದ್ಧಿಯಲ್ಲಿ ಸಿಂಧನೂರು ವಿಧಾನಸಭಾ ಕ್ಷೇತ್ರದ ಚಿತ್ರಣವನ್ನೇ ಬದಲಿಸಬಲ್ಲರು ಅಭೂತಪೂರ್ವ ಇಂತಹ ಸಾರ್ವಜನಾಂಗದ ನಾಯಕನಿಗೆ ಸಚಿವ ಸ್ಥಾನ ನೀಡಲೆಬೇಕೆಂದು ಕಾಂಗ್ರೆಸ್ ಯುವ ಮುಖಂಡ ಶಿವರಾಜ್ ಪಾಟೀಲ್ ಗುಂಜಳ್ಳಿ
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್