
ಕಾಂಗ್ರೆಸ್ ಮುಖಂಡರೊಂದಿಗೆ ಚರ್ಚಿಸುತ್ತಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸೌದಿ ಹಲವಾರು ತಮ್ಮ ಡಿಮ್ಯಾಂಡುಗಳೊಂದಿಗೆ ಅವರ ಪುತ್ರ ಚಿದಾನಂದ ಸವದಿಗೆ ಅಥಣಿ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮಾಜಿ ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸೌದಿ ಅವರು ಇಂದು ಸಂಜೆ 4 ಗಂಟೆಗೆ ಬಿಜೆಪಿಗೆ ರಾಜೀನಾಮೆ ನೀಡಿ ನಮ್ಮ ಪಕ್ಷದ ಸಿದ್ಧಾಂತಗಳು ಮೆಚ್ಚಿಕೊಂಡು ನಾಲ್ಕೂವರೆಗೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.














