ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಹೆಚ್ಚಿದ ಆನ್ಲೈನ್ ದೋಖಾ,ನೀಲಿ ಚಿತ್ರಗಳ ಲಿಂಕ್ ಹಾವಳಿಗೆ ಕಡಿವಾಣ ಯಾವಾಗ ?

Advertisement
ವರದಿ : ಎಚ್.ಕೆ.ಬಡಿಗೇರ್
ಬಡವರ ಬಾರುಕೋಲು ಸುದ್ದಿ
ಮಸ್ಕಿ
: ಮೊಬೈಲ್‌ಫೋನ್‌ ಈ ಕಾಲದ ಸಂಪತ್ತು ಎಂದರೆ ತಪ್ಪಾಗಲಾರದೇನೊ ? ಏಕೆಂದರೆ ಕ್ರೆಡಿಟ್‌/ಡೆಬಿಟ್‌ ಕಾರ್ಡ್‌ ಮಾಹಿತಿ,ಇ–ಮೇಲ್‌,ಆನ್‌ಲೈನ್‌ ಬ್ಯಾಂಕಿಂಗ್‌...ಹೀಗೆ ಖಾಸಗಿ ಮತ್ತು ಹಣಕಾಸಿಗೆ ಸಂಬಂಧಿಸಿದ ಮಾಹಿತಿಗಳೆಲ್ಲವೂ ಇದರಲ್ಲಿಯೇ ಇಟ್ಟುಕೊಳ್ಳುತ್ತೇವೆ. ಹೀಗಿರುವಾಗ ಸುರಕ್ಷತೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವ ಅಗತ್ಯವೂ ಇದೆಯಲ್ಲವೇ?

ಇನ್ನೂ ನಮ್ಮಗಳ ಮೊಬೈಲ್‌ಗೆ ಬರುವ ಅಪರಿಚಿತ ಸಂದೇಶಗಳ ಲಿಂಕ್‌ ಕ್ಲಿಕ್‌ ಮಾಡುವುದರಿಂದ ಹ್ಯಾಕ್‌ ಆಗುತ್ತದೆ.ಇಂತಹ ಲಿಂಕ್‌ಗಳು ಯಾವುದಾದರೂ ಹೊಸ ಉತ್ಪನ್ನ ಅಥವಾ ರಿಯಾಯಿತಿ ಮಾರಾಟದ ಆಮಿಷಗಳಿಂದ ಕೂಡಿರುತ್ತವೆ ಹಾಗೂ ಅದನ್ನು ಕ್ಲಿಕ್ ಮಾಡುವಂತೆ ಸೆಳೆಯುತ್ತವೆ,ನಂತರ ಕ್ಲಿಕ್ ಮಾಡಿದಾಕ್ಷಣ ನಮ್ಮ ಫೋನ್‌ನಲ್ಲಿರುವ ಮಾಹಿತಿ ಪಡೆಯುವ ಅವಕಾಶ ಮಾಡಿಕೊಟ್ಟಂತಾಗುತ್ತದೆ.
ಇದಕ್ಕೆ ಉದಾಹರಣೆ ಎಂಬುಂತೆ
ಪಟ್ಟಣದ ವಾಟ್ಸ್ ಆ್ಯಪ್ ಗ್ರೂಪ್ ಗಳಲ್ಲಿ ನೀಲಿ ಚಿತ್ರಗಳನ್ನು ಒಳಗೊಂಡ ಲಿಂಕ್ ಹರಿದಾಡುತ್ತಿದ್ದು,ಸಾರ್ವಜನಿಕರಲ್ಲಿ ಮುಜುಗರ ಉಂಟು ಮಾಡುತ್ತಿದೆ ಭಾನುವಾರ ಸಂಜೆಯಿಂದ ನೀಲಿಚಿತ್ರಗಳ ಲಿಂಕ್ ಹರಿದಾಡುತ್ತಿದ್ದರಿಂದ ಕುತೂಹಲಕ್ಕೆ ಲಿಂಕ್ ಒತ್ತಿದರೆ,ಕ್ಷಣಾರ್ಧದಲ್ಲಿ ಸ್ವೀಟ್ ಬೇಬಿ ಹೆಸರಿನಲ್ಲಿ ನೀಲಿ ಚಿತ್ರಗಳು ಡೌನ್ ಲೋಡ್ ಆಗುತ್ತವೆ ಅಲ್ಲದೇ ಡಿಪಿಯೂ ಚೇಂಚ್ ಆಗುತ್ತಿದೆ ಇದರಿಂದಾಗಿ ಲಿಂಕ್ ಒತ್ತಿದ ಅನೇಕರು ಹೌಹಾರಿದ್ದಾರೆ.
ವಾಟ್ಸ್ ಆ್ಯಪ್ ಗ್ರೂಪ್ ಗಳಲ್ಲಿ ನೀಲಿ ಚಿತ್ರಗಳಿಂದ
ಗ್ರೂಪ್ ಗಳಲ್ಲಿ ಇರುವವರಿಗೆ ಇರಿಸು- ಮೂರಿಸು ಆಗುತ್ತಿದೆ.
ಇದಕ್ಕೆ ಉದಾಹರಣೆಯಾಗಿ ಜಂಗಮ ವಧುವರ ವೇದಿಕೆ,ವೀರಶೈವ ಜಂಗಮ ಸಮಾಜ,ಹೀಗೆ ಅನೇಕ ವಾಟ್ಸ್ ಆ್ಯಪ್ ಗ್ರೂಪ್ ಗಳಲ್ಲಿ ನೀಲಿ ಚಿತ್ರ ಗಳಿಂದಾಗಿ ಭಯದ ವಾತಾವರಣ ನಿರ್ಮಾಣವಾಗಿದ್ದು ಗ್ರೂಪ್ ಗಳಲ್ಲಿ ಇರುವ ಕೆಲವು ವ್ಯಕ್ತಿಗಳು ಪೊಲೀಸ ಠಾಣೆ ಮೆಟ್ಟಿಲು ಏರಿದ್ದಾರೆ.
ಆದಷ್ಟೂ ಬೇಗನೇ ನೀಲಿ ಚಿತ್ರಗಳ ವಿರುದ್ಧ ಸೈಬರ್ ಕ್ರೈಮ್ ಪೊಲೀಸರು ಎಚ್ಚೆತ್ತು ಆನ್ಲೈನ್ ಲಿಂಕ್ ಗಳ ಹರಿದಾಟಕ್ಕೆ ಬ್ರೇಕ್ ಹಾಕಬೇಕಿದೆ ಎಂದು ಕರ್ನಾಟಕ ರೈತ ಸಂಘದ ಸಂತೋಷ ಹಿರೇದಿನ್ನಿ,ಮಾರುತಿ ಜಿನ್ನಾಪೂರು ಹಾಗೂ ದಲಿತ ಸಂಘರ್ಷ ಸಮಿತಿ (ಸಂಯೋಜಕ) ಜಿಲ್ಲಾ ಅಧ್ಯಕ್ಷ ಮಲ್ಲಪ್ಪ ಎಸ್ ಗೋನಾಳ
ರವರು ಮನವಿ ಮಾಡಿದ್ದಾರೆ.
ಆದ್ದರಿಂದ ಇನ್ನೂ ಮುಂದೆ ಆದರೂ ಸಂಬಂಧಿಸಿದ ಸೈಬರ್ ಕ್ರೈಮ್ ಪೊಲೀಸರು ಎಚ್ಚೆತ್ತುಕೊಂ
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್