ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕಲಮಂಗಿ ಸರ್ಕಾರಿ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ಫಲಿತಾಂಶ – ವಿದ್ಯಾರ್ಥಿಗಳ ಭರ್ಜರಿ ಸಾಧನೆ

Advertisement

BB NEWS KANNADA 

Advertisement

ಸಿಂಧನೂರು, ಏಪ್ರಿಲ್ 26: ತಾಲೂಕಿನ ಗ್ರಾಮದ ಸರ್ಕಾರಿ ಪ್ರೌಢಶಾಲೆ ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ದಾಖಲಿಸಿ ಗಮನಸೆಳೆದಿದೆ ಎಂದು ಶಾಲೆಯ ಮುಖ್ಯೋಪಾಧ್ಯಾಯರಾದ ಮಲ್ಲಪ್ಪ ಬಾದರ್ಲಿ ತಿಳಿಸಿದ್ದಾರೆ.

2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶಾಲೆಯ 10ನೇ ತರಗತಿಯ ಎಲ್ಲಾ 22 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶಾಲೆಗೆ ಶೇ.100ರಷ್ಟು ಫಲಿತಾಂಶ ದೊರೆತಿದೆ. ಈ ಮೂಲಕ ಶಾಲೆ ತಾಲೂಕಿನ ಮಟ್ಟದಲ್ಲಿ ವಿಶಿಷ್ಟ ಸಾಧನೆ ಮಾಡಿದೆ.

🏆 ಮೆರೆದ ಪ್ರತಿಭೆಗಳು

  • ಬಸನಗೌಡ (ತಂದೆ: ಈರನಗೌಡ) – 564 ಅಂಕ (ಶೇ. 90.24) → ಪ್ರಥಮ ಸ್ಥಾನ
  • ಬಸಮ್ಮ (ತಂದೆ: ಸೋಮಲಿಂಗಪ್ಪ) – 540 ಅಂಕ (ಶೇ. 86.40) → ದ್ವಿತೀಯ ಸ್ಥಾನ
  • ರಮೇಶ್ (ತಂದೆ: ಮರಿಸ್ವಾಮಿ) – 504 ಅಂಕ (ಶೇ. 80.64) → ತೃತೀಯ ಸ್ಥಾನ

📊 ಫಲಿತಾಂಶದ ವಿವರ

  • ಡಿಸ್ಟಿಂಕ್ಷನ್: 2 ವಿದ್ಯಾರ್ಥಿಗಳು
  • ಪ್ರಥಮ ಶ್ರೇಣಿ: 13 ವಿದ್ಯಾರ್ಥಿಗಳು
  • ದ್ವಿತೀಯ ಶ್ರೇಣಿ: 5 ವಿದ್ಯಾರ್ಥಿಗಳು
  • ತೃತೀಯ ಶ್ರೇಣಿ: 2 ವಿದ್ಯಾರ್ಥಿಗಳು

👏 ಅಭಿನಂದನೆಗಳ ಸುರಿಮಳೆ

ಈ ಸಾಧನೆಗೆ ಕಾರಣರಾದ ಶಿಕ್ಷಕರಾದ ರವಿಚಂದ್ರ, ವೀರೇಶ್ ಗೋನವಾರ, ಎಂ. ಮಾರುತಿ, ರೂಪಾ ಎಸ್, ಬಸವರಾಜ, ಮೌನೇಶ್ ಹಾಗೂ ಶಾಲೆಯ ಎಲ್ಲಾ ಸಿಬ್ಬಂದಿ ವರ್ಗ ಮತ್ತು ಪೋಷಕರಿಗೆ ಅಭಿನಂದನೆಗಳು ವ್ಯಕ್ತವಾಗಿವೆ.
ಎಸ್‌ಡಿಎಂಸಿ ಅಧ್ಯಕ್ಷರಾದ ನೀಲಪ್ಪ ತಾವರಗೇರಾ, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ವಿದ್ಯಾರ್ಥಿಗಳನ್ನು ಶ್ಲಾಘಿಸಿದ್ದಾರೆ.

💰 ಪ್ರೋತ್ಸಾಹಕ ಬಹುಮಾನ ಘೋಷಣೆ

ಶಾಲೆಯಲ್ಲಿ ಪ್ರಥಮ ಸ್ಥಾನ ಪಡೆದ ಬಸನಗೌಡ ಅವರಿಗೆ ಗ್ರಾಮದ ಯುವ ಮುಖಂಡ ಶಿವಪ್ರಸಾದ ಹೊನ್ನನಗೌಡ ಕುಲಕರ್ಣಿ ಅವರು ₹5,000 ನಗದು ಬಹುಮಾನ ಘೋಷಣೆ ಮಾಡಿದ್ದಾರೆ.

👉 ಗ್ರಾಮೀಣ ಭಾಗದಲ್ಲಿಯೂ ಉತ್ತಮ ಶಿಕ್ಷಣದ ಮೂಲಕ ದೊಡ್ಡ ಸಾಧನೆ ಸಾಧ್ಯವೆಂಬುದಕ್ಕೆ ಕಲಮಂಗಿ ಶಾಲೆಯ ವಿದ್ಯಾರ್ಥಿಗಳು ಮಾದರಿಯಾಗಿದ್ದಾರೆ.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಮಾನ್ಯ ಜಿಲ್ಲಾಧಿಕಾರಿಗಳೇ... ಅಧಿಕಾರಿಗಳ ವರದಿಗಿಂತ ರೋಗಿಗಳ ಕಣ್ಣೀರು ಹೆಚ್ಚು ಸತ್ಯ ಹೇಳುತ್ತದೆ!ಮಹತ್ವಾಕಾಂಕ್ಷಿ ಜಿಲ್ಲೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಗ್ರಾ.ಪಂ.ಲಕ್ಷಾಂತರ ರೂಪಾಯಿ ದುಬ್ಬಳಕ್ಕೆ ಆರೋಪ ಸಮಗ್ರ ತನಿಖೆಗೆ ದಲಿತ ಸಂಘಟನೆ ಆಗ್ರಹ ಮನೆಯೊಳಗೇ ಮರಣದ ನರ್ತನ!"ರೆಫರಲ್ ರಾಜಕಾರಣಕ್ಕೆ ಬಲಿಯಾಗುತ್ತಿವೆಯೇ ನವಜಾತ ಶಿಶುಗಳ ಜೀವಗಳು?"ಗ್ರಾಮ ಪಂಚಾಯಿತಿಯಲ್ಲಿ ನಕಲಿ ಸಹಿ ಆರೋಪ: ₹39,600 ಡ್ರಾ ಪ್ರಕರಣಕ್ಕೆ ಹೊಸ ತಿರುವುಜೋಳ ಖರೀದಿ ಸ್ಥಗಿತ: ಜಿಲ್ಲಾಧಿಕಾರಿಗಳಿಗೆ ರೈತರ ತುರ್ತು ಮನವಿಅಪಪ್ರಚಾರಕ್ಕೆ ಕಿವಿಗೊಡಬೇಡಿ: ಆರ್. ಸಿದ್ದನಗೌಡ ತುರವಿಹಾಳ ಮನವಿಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾಗಿ ಎನ್. ಸತ್ಯನಾರಾಯಣ ಶೆಟ್ಟಿ ಸಿಂಧನೂರಿಗೆ ಡಬಲ್ ಧಮಾಕಾ..? ಇಬ್ಬರು ಬಾದರ್ಲಿಗಳಿಗೆ ಸಚಿವ ಸ್ಥಾನ ಸಿಗುತ್ತಾ..?“ಸಿದ್ದರಾಮಯ್ಯ ವ್ಯಕ್ತಿ ಅಲ್ಲ… ಒಂದು ಶಕ್ತಿ”“ಸಿದ್ದು ಸರ್ಕಾರ ಪತನ..! ಇಂದಿನಿಂದ ಎಲ್ಲಾ ಸಚಿವರು ಮಾಜಿ ಸಚಿವರು”ಬುಕ್ಕನಟ್ಟಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಬಸವನಗೌಡ ಬಾದರ್ಲಿಗೆ ಸಚಿವ ಸ್ಥಾನ ಫಿಕ್ಸ್ ಆಗ್ತಿದೆಯಾ..?8 ವರ್ಷದ ಮಕ್ಕಳಿಗೆ ಮುಟ್ಟು..! ಬಾಲ್ಯ ಕಸಿದುಕೊಳ್ಳುತ್ತಿರುವ ಪಿಜ್ಜಾ-ಬರ್ಗರ್ ಸಂಸ್ಕೃತಿ..?