ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

100ಕ್ಕೂ ಹೆಚ್ಚು ಯುವಕರು KRPP ಪಕ್ಷ ತೊರೆದು ಬಿಜೆಪಿ ಸೇರ್ಪಡೆ

Advertisement
ಏಪ್ರಿಲ್ 14. ಸಿಂಧನೂರು ವಿಧಾನಸಭಾ ಚುನಾವಣೆ ಹಿನ್ನೆಲೆ ನಾಮಪತ್ರ ಸಲ್ಲಿಸಲು ಮತ್ತು ಮತದಾರರನ್ನು ಸೆಳೆಯಲು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ ಇತ್ತೀಚಿಗೆ ಅಷ್ಟೇ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದ ಕೆ ಕರಿಯಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿದ ಹಿನ್ನೆಲೆ KRPP ಪಕ್ಷ ತೊರೆದು

https://youtu.be/h03xkTAfAYg

ನಿನ್ನೆ ದಿನ KRPP ಪಕ್ಷದ ಯುವ ಘಟಕದ ಅಧ್ಯಕ್ಷರಾದ ಹನುಮನಗೌಡ ಹಟ್ಟಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು ಈ ದಿನ ಅವರು ತಮ್ಮ ಆತ್ಮೀಯ ಸ್ನೇಹಿತರಾದ ಶಿವು ಹಿರೇಮಠ ಸೇರಿಕೊಂಡು KRPP ಪಕ್ಷವನ್ನು ತೊರೆದು ನೂರಾರು ಯುವಕರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.



KRPP ಪಕ್ಷ ತೊರೆದು ಸುಮಾರು 100ಕ್ಕೂ ಹೆಚ್ಚು ಯುವಕರು ಇಂದು ಭಾರತೀಯ ಜನತಾ ಪಾರ್ಟಿಯ ಪಕ್ಷ ಸಿದ್ಧಾಂತ ಮೆಚ್ಚಿ ನಾಯಕರಾದ ಕೊಲ್ಲಾ ಶೇಷಗಿರಿ ರಾವ್ ತುಂಗಭದ್ರಾ ಕಾಡಾ ಅಧ್ಯಕ್ಷರು, ಸಿಂಧನೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾದ ಕೆ.ಕರಿಯಪ್ಪ, ಮಧ್ವರಾಜ್ ಆಚಾರ್ಯ ಎಂ.ದೊಡ್ಡ ಬಸವರಾಜ್,ಪರಮೇಶಪ್ಪ ಹಾದಿಮನಿ ಶಿವಬಸನಗೌಡ ಗೊರೆಬಾಳ್ ಮಂಡಲ ಅಧ್ಯಕ್ಷರಾದ ಟಿ. ಹನುಮೇಶ್ ಸಾಲಗುಂದ ಹಾಗೂ ನಿರುಪಾದಪ್ಪ ಜೋಳದರಾಶಿ ಶಿವು ಹಿರೇಮಠ ಹನುಮೇಶ್ KMS ಪ್ರಶಾಂತ ಕೆ. ರವಿ ಕುಂಭರ ಇನ್ನು ಮುಂತಾದ ಮುಖಂಡರು ಭಾಗವಹಿಸಿದ್ದರು
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್