ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

11ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

Advertisement
ಬಡವರ ಬಾರಕೋಲು ಸುದ್ದಿ
ಮಸ್ಕಿ : 11 ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನವನ್ನು ಈ ಬಾರಿ ರಾಯಚೂರಿನಲ್ಲಿ ನಡೆಸಲು ದಲಿತ ಸಾಹಿತ್ಯ ಪರಿಷತ್ತು (ರಿ) ರಾಜ್ಯ ಘಟಕ ಗದಗ ಕಾರ್ಯಕಾರಿ ಸಮಿತಿಯು ಡಿಸೆಂಬರ್ ತಿಂಗಳಿನಲ್ಲಿ ನಡೆಸಲು ನಿರ್ಣಯ ಮಾಡಿರುವುದರಿಂದ ಮಸ್ಕಿ ತಾಲೂಕ ದಲಿತ ಸಾಹಿತ್ಯ ಪರಿಷತ್ತು ಮತ್ತು ದಲಿತ ಸಾಹಿತ್ಯ ಪರಿಷತ್ತು ಯುವ ಘಟಕದ ವತಿಯಿಂದ ಪೂರ್ವ ಭಾವಿಸಭೆಯನ್ನು ಪಟ್ಟಣದ ಶ್ರೀ ಭ್ರಮರಾಂಬ ದೇವಸ್ಥಾನದ ಸಭಾಂಗಣದಲ್ಲಿ ಕರೆಯಲಾಗಿತ್ತು.


ಈ ಸಭೆಯಲ್ಲಿ 11 ನೇ ಸಮ್ಮೇಳನದ ರೂಪರೇಷಗಳ ಸ್ವರೂಪದ ಬಗ್ಗೆ ಚರ್ಚಿಸಲಾಯಿತು. ಇದಲ್ಲದೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಇನ್ನಿತರ ಹಲವಾರು ವಿಷಯಗಳನ್ನು ಕುರಿತು ಚರ್ಚಿಸಿ 11ನೆಯ ಅ.ಭಾ.ದ.ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಲು ಮಸ್ಕಿ ದಲಿತ ಸಾಹಿತ್ಯ ಪರಿಷತ್ತು ವತಿಯಿಂದ ಕೋರಲಾಯಿತು.
https://youtu.be/judz_plvGHE?si=IYc2q6wcSM7W14A-

ಇದೇ ಸಂದರ್ಭದಲ್ಲಿ ದ.ಸಾ.ಪರಿಷತ್ ತಾಲೂಕ ಅಧ್ಯಕ್ಷ ನಾಗೇಶ್ ಜಂಗಮರಹಳ್ಳಿ,ಸಿದ್ದಪ್ಪ ಸೆಳ್ಳೆದ್ ಉದ್ಬಾಳ,ಹನುಮಂತ ನಾಯಕ ರಂಗಾಪೂರು,ರಾಮನಗೌಡ ಮಸ್ಕಿ,ಪರಪ್ಪ ಭಂಡಾರಿ ಮಸ್ಕಿ,ಮುದುಕಪ್ಪ ಪರಾಪೂರು,ಗ್ಯಾನಪ್ಪ ಮೆದಿಕಿನಾಳ ವರದಿಗಾರರು,ಸೋಮನಾಥ ನಾಯಕ ಜಿನ್ನಾಪೂರು,ವೀರಪ್ಪ.ಡಿಮಸ್ಕಿ,ದೇವರಾಜ ಜಿ.ಘಂಟಿ,ಪ್ರಶಾಂತ ಉಪನ್ಯಾಸಕರು ಮಸ್ಕಿ,ಹನುಮಂತಪ್ಪ ಚಿಕ್ಕಕಡಬೂರು ಹಾಗೂ ಇತರರು ಉಪಸ್ಥಿತಿ ಇದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್