ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

11ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

Advertisement
ಬಡವರ ಬಾರಕೋಲು ಸುದ್ದಿ
ಮಸ್ಕಿ : 11 ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನವನ್ನು ಈ ಬಾರಿ ರಾಯಚೂರಿನಲ್ಲಿ ನಡೆಸಲು ದಲಿತ ಸಾಹಿತ್ಯ ಪರಿಷತ್ತು (ರಿ) ರಾಜ್ಯ ಘಟಕ ಗದಗ ಕಾರ್ಯಕಾರಿ ಸಮಿತಿಯು ಡಿಸೆಂಬರ್ ತಿಂಗಳಿನಲ್ಲಿ ನಡೆಸಲು ನಿರ್ಣಯ ಮಾಡಿರುವುದರಿಂದ ಮಸ್ಕಿ ತಾಲೂಕ ದಲಿತ ಸಾಹಿತ್ಯ ಪರಿಷತ್ತು ಮತ್ತು ದಲಿತ ಸಾಹಿತ್ಯ ಪರಿಷತ್ತು ಯುವ ಘಟಕದ ವತಿಯಿಂದ ಪೂರ್ವ ಭಾವಿಸಭೆಯನ್ನು ಪಟ್ಟಣದ ಶ್ರೀ ಭ್ರಮರಾಂಬ ದೇವಸ್ಥಾನದ ಸಭಾಂಗಣದಲ್ಲಿ ಕರೆಯಲಾಗಿತ್ತು.


ಈ ಸಭೆಯಲ್ಲಿ 11 ನೇ ಸಮ್ಮೇಳನದ ರೂಪರೇಷಗಳ ಸ್ವರೂಪದ ಬಗ್ಗೆ ಚರ್ಚಿಸಲಾಯಿತು. ಇದಲ್ಲದೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಇನ್ನಿತರ ಹಲವಾರು ವಿಷಯಗಳನ್ನು ಕುರಿತು ಚರ್ಚಿಸಿ 11ನೆಯ ಅ.ಭಾ.ದ.ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಲು ಮಸ್ಕಿ ದಲಿತ ಸಾಹಿತ್ಯ ಪರಿಷತ್ತು ವತಿಯಿಂದ ಕೋರಲಾಯಿತು.
https://youtu.be/judz_plvGHE?si=IYc2q6wcSM7W14A-

ಇದೇ ಸಂದರ್ಭದಲ್ಲಿ ದ.ಸಾ.ಪರಿಷತ್ ತಾಲೂಕ ಅಧ್ಯಕ್ಷ ನಾಗೇಶ್ ಜಂಗಮರಹಳ್ಳಿ,ಸಿದ್ದಪ್ಪ ಸೆಳ್ಳೆದ್ ಉದ್ಬಾಳ,ಹನುಮಂತ ನಾಯಕ ರಂಗಾಪೂರು,ರಾಮನಗೌಡ ಮಸ್ಕಿ,ಪರಪ್ಪ ಭಂಡಾರಿ ಮಸ್ಕಿ,ಮುದುಕಪ್ಪ ಪರಾಪೂರು,ಗ್ಯಾನಪ್ಪ ಮೆದಿಕಿನಾಳ ವರದಿಗಾರರು,ಸೋಮನಾಥ ನಾಯಕ ಜಿನ್ನಾಪೂರು,ವೀರಪ್ಪ.ಡಿಮಸ್ಕಿ,ದೇವರಾಜ ಜಿ.ಘಂಟಿ,ಪ್ರಶಾಂತ ಉಪನ್ಯಾಸಕರು ಮಸ್ಕಿ,ಹನುಮಂತಪ್ಪ ಚಿಕ್ಕಕಡಬೂರು ಹಾಗೂ ಇತರರು ಉಪಸ್ಥಿತಿ ಇದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಕೆಲ ಕಪ್ಪು ಕುರಿಗಳಿಂದ ಪೊಲೀಸ್ ಇಲಾಖೆಗೆ ಕಳಂಕ!ತುಂಗಭದ್ರಾ ನೂತನ ಗೇಟ್‌ಗಳ ಉದ್ಘಾಟನೆ: ಆಂಧ್ರ-ತೆಲಂಗಾಣ ಮುಖ್ಯಮಂತ್ರಿಗಳಿಗೆ ಖುದ್ದು ಆಹ್ವಾನ ನೀಡಲು ಶಾಸಕರ ನಿಯೋಗ ರಚನೆಕುಡಿಯುವ ನೀರಿನ ಸಮಸ್ಯೆ ಎದುರಾಗುವ ಪ್ರದೇಶಗಳ ಮಾಹಿತಿ ನೀಡಿ DC ಪೂವಿತಾ ಎಸ್. ಸೂಚನೆಮ.ಕ.ಸಂಸ್ಥೆಗಳ ಪರಿಶೀಲನೆ ನಡೆಸಿದ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಸತ್ಯ ನಾರಾಯಣ ಶೆಟ್ಟಿನವಲಿ ಸಮಾನಾಂತರ ಜಲಾಶಯಕ್ಕೆ ಡಿಕೆಶಿ ಗ್ರೀನ್ ಸಿಗ್ನಲ್..! ಬಸನಗೌಡ ಬಾದರ್ಲಿರಾಯಚೂರಿನಲ್ಲಿ ಲೋಕಾಯುಕ್ತ ದಿಡೀರ್ ದಾಳಿ: DDPI ಕಚೇರಿಯಲ್ಲಿ ಪರಿಶೀಲನೆ12 ವರ್ಷದ ಬಾಲಕನನ್ನು ಕಸಿದ ರೇಬೀಸ್: ಆರೋಗ್ಯ ಇಲಾಖೆಗೆ ನಾಚಿಕೆ ಆಗಬೇಕು!ಮೊಹರಂ ಹಬ್ಬ: ಜಿಲ್ಲೆಯ 29 ಗ್ರಾಮಗಳಲ್ಲಿ ಸಾರ್ವಜನಿಕ ಆಚರಣೆ, ಮೆರವಣಿಗೆ ನಿಷೇಧ‘ಕರ್ತವ್ಯ’ ಎಐ ವ್ಯವಸ್ಥೆಗೆ ಭಾರಿ ಸ್ಪಂದನೆ: ವಾರದಲ್ಲೇ 55 ಸಾವಿರಕ್ಕೂ ಹೆಚ್ಚು ಹೊಸ ನೋಂದಣಿರಕ್ತದಾನದ ಮಹತ್ವ ತಿಳಿಸುವ ಕಾರ್ಯವಾಗಲಿ: ಎಸ್ಪಿ ಅರುಣಾಂಗ್ಷು ಗಿರಿಮಾನ್ಯ ಜಿಲ್ಲಾಧಿಕಾರಿಗಳೇ... ಅಧಿಕಾರಿಗಳ ವರದಿಗಿಂತ ರೋಗಿಗಳ ಕಣ್ಣೀರು ಹೆಚ್ಚು ಸತ್ಯ ಹೇಳುತ್ತದೆ!ಮಹತ್ವಾಕಾಂಕ್ಷಿ ಜಿಲ್ಲೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಗ್ರಾ.ಪಂ.ಲಕ್ಷಾಂತರ ರೂಪಾಯಿ ದುಬ್ಬಳಕ್ಕೆ ಆರೋಪ ಸಮಗ್ರ ತನಿಖೆಗೆ ದಲಿತ ಸಂಘಟನೆ ಆಗ್ರಹ ಮನೆಯೊಳಗೇ ಮರಣದ ನರ್ತನ!"ರೆಫರಲ್ ರಾಜಕಾರಣಕ್ಕೆ ಬಲಿಯಾಗುತ್ತಿವೆಯೇ ನವಜಾತ ಶಿಶುಗಳ ಜೀವಗಳು?"