ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಎಸ್ಸೆಸ್ಸೆಲ್ಸಿ ತೃತೀಯ ಭಾಷೆ ಪರೀಕ್ಷೆಗೆ 682 ವಿದ್ಯಾರ್ಥಿಗಳು ಗೈರು

ಜಿಲ್ಲೆಯ 101 ಕೇಂದ್ರಗಳಲ್ಲಿ 29,785 ವಿದ್ಯಾರ್ಥಿಗಳ ಹಾಜರಾತಿ

Advertisement

ರಾಯಚೂರು, ಮಾರ್ಚ್ 31:
ಜಿಲ್ಲೆಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ತೃತೀಯ ಭಾಷೆ ಪರೀಕ್ಷೆಯಲ್ಲಿ ಒಟ್ಟು 682 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಮಂಗಳವಾರ ಜಿಲ್ಲೆಯ 101 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪರೀಕ್ಷೆಗೆ ಒಟ್ಟು 29,785 ವಿದ್ಯಾರ್ಥಿಗಳು ಹಾಜರಾಗಿದ್ದು, ಕೆಲವರು ಗೈರಾಗಿರುವುದು ಗಮನಾರ್ಹವಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

ತಾಲ್ಲೂಕುವಾರು ವಿವರಗಳ ಪ್ರಕಾರ, ದೇವದುರ್ಗ ತಾಲ್ಲೂಕಿನಲ್ಲಿ 3,964 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 86 ಮಂದಿ ಗೈರಾಗಿದ್ದಾರೆ. ಲಿಂಗಸುಗೂರು ತಾಲ್ಲೂಕಿನಲ್ಲಿ 6,036 ವಿದ್ಯಾರ್ಥಿಗಳು ಹಾಜರಾಗಿದ್ದು, 110 ಮಂದಿ ಗೈರಾಗಿದ್ದಾರೆ. ಇನ್ನೂ ಮಾನ್ವಿ ತಾಲ್ಲೂಕಿನಲ್ಲಿ 5,360 ವಿದ್ಯಾರ್ಥಿಗಳು ಹಾಜರಾಗಿದ್ದು, 165 ಮಂದಿ ಗೈರಾಗಿದ್ದಾರೆ. ರಾಯಚೂರು ತಾಲ್ಲೂಕಿನಲ್ಲಿ 8,862 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 235 ಮಂದಿ ಗೈರಾಗಿದ್ದಾರೆ.

ಸಿಂಧನೂರು ತಾಲ್ಲೂಕಿನಲ್ಲಿ 5,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 86 ಮಂದಿ ಗೈರಾಗಿದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ ಪರೀಕ್ಷೆಗಳು ಶಾಂತಿಯುತವಾಗಿ ನಡೆದಿದ್ದು, ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಪರೀಕ್ಷೆ ಬರೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಅಕ್ರಮ ಗೋ ಸಾಗಾಟ ಹಾಗೂ ಗೋಹತ್ಯೆ ತಡೆಗೆ ಕ್ರಮ ಕೈಗೊಳ್ಳುವಂತೆ ಮನವಿಸರಕಾರಿ ನೌಕರಿ,ಸಂಬಳ ಬೇಕು ಆದರೆ ನಿಯಮ ಬೇಡವಾ...?ಪಿಸ್ತೂಲ್‌ನೊಂದಿಗೆ ಓಡಾಡುತ್ತಿರುವ ಉಪಲೋಕಾಯುಕ್ತ ಬಿ.ವೀರಪ್ಪ“ಕಾಕ್‌ರೋಚ್ ಜನತಾ ಪಾರ್ಟಿ” ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ಸಹನಾ ಮಕ್ಕಳ ಆಸ್ಪತ್ರೆಯ ವೈದ್ಯಕೀಯ ಸಾಧನೆಹೃದಯಾಘಾತದ ಹಾವಳಿ! ಯುವಜನತೆ ಆತಂಕದಲ್ಲಿ!ವೈದ್ಯರ ಚೀಟಿ ಇಲ್ಲದೆ ಮಾತ್ರೆ ಮಾರಾಟ ಮಾಡಿದರೆ ಕಠಿಣ ಕ್ರಮಇಬ್ಬರ ಜಗಳ ಮೂರನೆಯವರಿಗೆ ಲಾಭ” ಗಾದೆ ಮಾತು ನಿಜವಾಗುತ್ತಾ..?ಸಿಂಧನೂರು ಪರಿಶಿಷ್ಟ ಜಾತಿ ಬಾಲಕರ ವಸತಿ ನಿಲಯದಲ್ಲಿ ಸಮಸ್ಯೆಗಳ ಆಗರಕಿಸ್ಕಿಂದ ಹೆರಿಟೇಜ್ ರೆಸಾರ್ಟ್‌ನಲ್ಲಿ ಪ್ರವಾಸಿಗರ ಚಿನ್ನದ ಸರ ಕಳವು....?‘ಖಾಕಿ’ ಗೂಂಡಾಗಿರಿ ಆರೋಪ: ಸಾರ್ವಜನಿಕನಿಗೆ ಪಿಎಸ್‌ಐ ಕಿರಣ ಮೋಹಿತೆ ಅಶ್ಲೀಲ ನಿಂದನೆ?“ವೇಗದ ತನಿಖೆ, ಖಡಕ್ ಕಾರ್ಯಾಚರಣೆ: ಪಿಎಸ್‌ಐ ಎರಿಯಪ್ಪ ಅಂಗಡಿಗೆ ಎಸ್‌ಪಿ ಮೆಚ್ಚುಗೆ”ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಸಂಕೇತಗಳಿಗೆ ಅವಕಾಶ: ಸಮಾಜದಲ್ಲಿ ಹೆಚ್ಚಿದ ಚರ್ಚೆಜನಸ್ನೇಹಿ ಆಡಳಿತದ ಮೂಲಕ ಇತಿಹಾಸ ಬರೆದ ಜಿಲ್ಲಾಧಿಕಾರಿಸಿಂಧನೂರಿನಲ್ಲಿ ಸಾಧು ವೇಷದಲ್ಲಿ ಕಳ್ಳರ ಕೈಚಳಕ