ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಚಿನ್ನದ ಪದಕ ವಿಜೇತ ಶ್ವೇತಾ ಮೇಟಿ BSC ಕಂಪ್ಯೂಟರ್ ಸೈನ್ಸ್‌ನಲ್ಲಿ 7ನೇ ರಾಂಕ್

ಬಿ.ಎಸ್.ಸಿ ಕಂಪ್ಯೂಟರ್ ಸೈನ್ಸ್‌ನಲ್ಲಿ 7ನೇ ರಾಂಕ್: ಸಿಂಧನೂರಿನ ವಿದ್ಯಾರ್ಥಿನಿ ಶ್ವೇತಾ ಮೇಟಿ ಚಿನ್ನದ ಪದಕ ವಿಜೇತೆ

Advertisement

BB NEWS KANNADA

Advertisement

ಏಪ್ರಿಲ್ 18 ಸಿಂಧನೂರ್ : ವಿಜಯಪುರದಲ್ಲಿರುವ ವು 2024-25ನೇ ಸಾಲಿನ ಘಟಿಕೋತ್ಸವದ ರ್ಯಾಂಕ್ ಪಟ್ಟಿಯನ್ನು ಪ್ರಕಟಿಸಿದ್ದು, ಬಿ.ಎಸ್.ಸಿ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಸಿಂಧನೂರಿನ ಪಾಟೀಲ್ ಕಾಲೇಜಿನ ವಿದ್ಯಾರ್ಥಿನಿ ಕು. ಶ್ವೇತಾ ಮೇಟಿ 7ನೇ ರಾಂಕ್ ಪಡೆದು ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.

ಮೂಲತಃ ದ ಚಳ್ಳೂರು ಗ್ರಾಮದ ನಿವಾಸಿಯಾದ ಶ್ವೇತಾ ಮೇಟಿ ಅವರು ದೇವರೆಡ್ಡಿ ಮೇಟಿ ಅವರ ಪುತ್ರಿಯಾಗಿದ್ದು, ತಮ್ಮ ಶ್ರಮ ಮತ್ತು ಪ್ರತಿಭೆಯಿಂದ ಈ ಸಾಧನೆ ಮಾಡಿದ್ದಾರೆ.

2026 ಏಪ್ರಿಲ್ 21ರಂದು ವಿಜಯಪುರದಲ್ಲಿ ನಡೆಯಲಿರುವ ವಿಶ್ವವಿದ್ಯಾನಿಲಯದ 17ನೇ ವಾರ್ಷಿಕ ಘಟಿಕೋತ್ಸವದಲ್ಲಿ ರಾಜ್ಯಪಾಲರು ಶ್ವೇತಾ ಮೇಟಿ ಅವರಿಗೆ ಚಿನ್ನದ ಪದಕ ಮತ್ತು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಶಿಕ್ಷಣ ಸಂಸ್ಥೆ ವತಿಯಿಂದ ಶುಭಕೋರಿರುವದು
ಶಿಕ್ಷಣ ಸಂಸ್ಥೆ ವತಿಯಿಂದ ಶುಭಕೋರಿರುವದು

 

🎓 ಪಾಟೀಲ್ ಕಾಲೇಜಿಗೆ ಹೆಮ್ಮೆ ತಂದ ವಿದ್ಯಾರ್ಥಿನಿ

ಗೆ ಸೇರಿರುವ ಪಾಟೀಲ್ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯಾದ ಶ್ವೇತಾ ಮೇಟಿ ಅವರು ಬಿ.ಎಸ್.ಸಿ ಪದವಿಯ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಅವರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಸಹಪಾಠಿಗಳು ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿ ಅಭಿನಂದನೆಗಳನ್ನು ತಿಳಿಸಿದ್ದಾರೆ.

news_1776481589_0_283.webp

 

ಪ್ರತಿಭೆಗೆ ಶ್ರಮವೇ ಮಂತ್ರ

ಗ್ರಾಮೀಣ ಪ್ರದೇಶದಿಂದ ಬಂದ ವಿದ್ಯಾರ್ಥಿನಿಯಾಗಿದ್ದರೂ, ನಿರಂತರ ಪರಿಶ್ರಮ ಮತ್ತು ಗುರಿ ಸಾಧನೆಯ ಮನೋಭಾವದಿಂದ ಶ್ವೇತಾ ಮೇಟಿ ಅವರು ಈ ಸಾಧನೆ ಮಾಡಿದ್ದಾರೆ. ಇವರ ಸಾಧನೆ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿದೆ.

“ಪ್ರತಿಭೆಗೆ ಅವಕಾಶ ಸಿಕ್ಕರೆ ಗ್ರಾಮದಿಂದಲೂ ಚಿನ್ನದ ಪದಕ ಗೆಲ್ಲಬಹುದು” ಎಂಬುದಕ್ಕೆ ಶ್ವೇತಾ ಮೇಟಿ ಜೀವಂತ ಉದಾಹರಣೆ.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್