ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಚಿನ್ನದ ಪದಕ ವಿಜೇತ ಶ್ವೇತಾ ಮೇಟಿ BSC ಕಂಪ್ಯೂಟರ್ ಸೈನ್ಸ್‌ನಲ್ಲಿ 7ನೇ ರಾಂಕ್

ಬಿ.ಎಸ್.ಸಿ ಕಂಪ್ಯೂಟರ್ ಸೈನ್ಸ್‌ನಲ್ಲಿ 7ನೇ ರಾಂಕ್: ಸಿಂಧನೂರಿನ ವಿದ್ಯಾರ್ಥಿನಿ ಶ್ವೇತಾ ಮೇಟಿ ಚಿನ್ನದ ಪದಕ ವಿಜೇತೆ

Advertisement

BB NEWS KANNADA

Advertisement

ಏಪ್ರಿಲ್ 18 ಸಿಂಧನೂರ್ : ವಿಜಯಪುರದಲ್ಲಿರುವ ವು 2024-25ನೇ ಸಾಲಿನ ಘಟಿಕೋತ್ಸವದ ರ್ಯಾಂಕ್ ಪಟ್ಟಿಯನ್ನು ಪ್ರಕಟಿಸಿದ್ದು, ಬಿ.ಎಸ್.ಸಿ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಸಿಂಧನೂರಿನ ಪಾಟೀಲ್ ಕಾಲೇಜಿನ ವಿದ್ಯಾರ್ಥಿನಿ ಕು. ಶ್ವೇತಾ ಮೇಟಿ 7ನೇ ರಾಂಕ್ ಪಡೆದು ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.

ಮೂಲತಃ ದ ಚಳ್ಳೂರು ಗ್ರಾಮದ ನಿವಾಸಿಯಾದ ಶ್ವೇತಾ ಮೇಟಿ ಅವರು ದೇವರೆಡ್ಡಿ ಮೇಟಿ ಅವರ ಪುತ್ರಿಯಾಗಿದ್ದು, ತಮ್ಮ ಶ್ರಮ ಮತ್ತು ಪ್ರತಿಭೆಯಿಂದ ಈ ಸಾಧನೆ ಮಾಡಿದ್ದಾರೆ.

2026 ಏಪ್ರಿಲ್ 21ರಂದು ವಿಜಯಪುರದಲ್ಲಿ ನಡೆಯಲಿರುವ ವಿಶ್ವವಿದ್ಯಾನಿಲಯದ 17ನೇ ವಾರ್ಷಿಕ ಘಟಿಕೋತ್ಸವದಲ್ಲಿ ರಾಜ್ಯಪಾಲರು ಶ್ವೇತಾ ಮೇಟಿ ಅವರಿಗೆ ಚಿನ್ನದ ಪದಕ ಮತ್ತು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಶಿಕ್ಷಣ ಸಂಸ್ಥೆ ವತಿಯಿಂದ ಶುಭಕೋರಿರುವದು
ಶಿಕ್ಷಣ ಸಂಸ್ಥೆ ವತಿಯಿಂದ ಶುಭಕೋರಿರುವದು

 

🎓 ಪಾಟೀಲ್ ಕಾಲೇಜಿಗೆ ಹೆಮ್ಮೆ ತಂದ ವಿದ್ಯಾರ್ಥಿನಿ

ಗೆ ಸೇರಿರುವ ಪಾಟೀಲ್ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯಾದ ಶ್ವೇತಾ ಮೇಟಿ ಅವರು ಬಿ.ಎಸ್.ಸಿ ಪದವಿಯ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಅವರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಸಹಪಾಠಿಗಳು ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿ ಅಭಿನಂದನೆಗಳನ್ನು ತಿಳಿಸಿದ್ದಾರೆ.

news_1776481589_0_283.webp

 

ಪ್ರತಿಭೆಗೆ ಶ್ರಮವೇ ಮಂತ್ರ

ಗ್ರಾಮೀಣ ಪ್ರದೇಶದಿಂದ ಬಂದ ವಿದ್ಯಾರ್ಥಿನಿಯಾಗಿದ್ದರೂ, ನಿರಂತರ ಪರಿಶ್ರಮ ಮತ್ತು ಗುರಿ ಸಾಧನೆಯ ಮನೋಭಾವದಿಂದ ಶ್ವೇತಾ ಮೇಟಿ ಅವರು ಈ ಸಾಧನೆ ಮಾಡಿದ್ದಾರೆ. ಇವರ ಸಾಧನೆ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿದೆ.

“ಪ್ರತಿಭೆಗೆ ಅವಕಾಶ ಸಿಕ್ಕರೆ ಗ್ರಾಮದಿಂದಲೂ ಚಿನ್ನದ ಪದಕ ಗೆಲ್ಲಬಹುದು” ಎಂಬುದಕ್ಕೆ ಶ್ವೇತಾ ಮೇಟಿ ಜೀವಂತ ಉದಾಹರಣೆ.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಮಾನ್ಯ ಜಿಲ್ಲಾಧಿಕಾರಿಗಳೇ... ಅಧಿಕಾರಿಗಳ ವರದಿಗಿಂತ ರೋಗಿಗಳ ಕಣ್ಣೀರು ಹೆಚ್ಚು ಸತ್ಯ ಹೇಳುತ್ತದೆ!ಮಹತ್ವಾಕಾಂಕ್ಷಿ ಜಿಲ್ಲೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಗ್ರಾ.ಪಂ.ಲಕ್ಷಾಂತರ ರೂಪಾಯಿ ದುಬ್ಬಳಕ್ಕೆ ಆರೋಪ ಸಮಗ್ರ ತನಿಖೆಗೆ ದಲಿತ ಸಂಘಟನೆ ಆಗ್ರಹ ಮನೆಯೊಳಗೇ ಮರಣದ ನರ್ತನ!"ರೆಫರಲ್ ರಾಜಕಾರಣಕ್ಕೆ ಬಲಿಯಾಗುತ್ತಿವೆಯೇ ನವಜಾತ ಶಿಶುಗಳ ಜೀವಗಳು?"ಗ್ರಾಮ ಪಂಚಾಯಿತಿಯಲ್ಲಿ ನಕಲಿ ಸಹಿ ಆರೋಪ: ₹39,600 ಡ್ರಾ ಪ್ರಕರಣಕ್ಕೆ ಹೊಸ ತಿರುವುಜೋಳ ಖರೀದಿ ಸ್ಥಗಿತ: ಜಿಲ್ಲಾಧಿಕಾರಿಗಳಿಗೆ ರೈತರ ತುರ್ತು ಮನವಿಅಪಪ್ರಚಾರಕ್ಕೆ ಕಿವಿಗೊಡಬೇಡಿ: ಆರ್. ಸಿದ್ದನಗೌಡ ತುರವಿಹಾಳ ಮನವಿಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾಗಿ ಎನ್. ಸತ್ಯನಾರಾಯಣ ಶೆಟ್ಟಿ ಸಿಂಧನೂರಿಗೆ ಡಬಲ್ ಧಮಾಕಾ..? ಇಬ್ಬರು ಬಾದರ್ಲಿಗಳಿಗೆ ಸಚಿವ ಸ್ಥಾನ ಸಿಗುತ್ತಾ..?“ಸಿದ್ದರಾಮಯ್ಯ ವ್ಯಕ್ತಿ ಅಲ್ಲ… ಒಂದು ಶಕ್ತಿ”“ಸಿದ್ದು ಸರ್ಕಾರ ಪತನ..! ಇಂದಿನಿಂದ ಎಲ್ಲಾ ಸಚಿವರು ಮಾಜಿ ಸಚಿವರು”ಬುಕ್ಕನಟ್ಟಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಬಸವನಗೌಡ ಬಾದರ್ಲಿಗೆ ಸಚಿವ ಸ್ಥಾನ ಫಿಕ್ಸ್ ಆಗ್ತಿದೆಯಾ..?8 ವರ್ಷದ ಮಕ್ಕಳಿಗೆ ಮುಟ್ಟು..! ಬಾಲ್ಯ ಕಸಿದುಕೊಳ್ಳುತ್ತಿರುವ ಪಿಜ್ಜಾ-ಬರ್ಗರ್ ಸಂಸ್ಕೃತಿ..?