ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

LBK ಪದವಿ ಪೂರ್ವ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ

Advertisement
ಸಿಂಧನೂರು ಎಪ್ರಿಲ್ 21.ನಗರದ LBK ಪದವಿ ಪೂರ್ವ ಕಾಲೇಜು 2022-23 ನೇ ಸಾಲಿನ ಮಾರ್ಚ ತಿಂಗಳು ನಡೆದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಜಯಲಕ್ಷ್ಮಿ ತಂದೆ ಯಲ್ಲಪ್ಪ ಬ್ಯಾಗವಾಟ 600 ಕ್ಕೆ 554 ಅಂಕಗಳನ್ನು ಪಡೆದು ಶೇಕಡಾ 92.33%ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದರೆ, ದುರಗಮ್ಮ ತಂದೆ ನಾಗರಾಜ ಮಹಿಬೂಬು ಕಾಲೋನಿ 552 ಅಂಕಗಳನ್ನು ಪಡೆದು 92% ಅಂಕಗಳನ್ನು ಪಡೆದು ಕಾಲೇಜಿಗೆ ದ್ವಿತೀಯ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಕ್ಕಾಗಿ ಕಾಲೇಜಿನ ಪ್ರಾಂಶುಪಾಲರಾದ ಪರಶುರಾಮ ಮಲ್ಲಾಪುರ ಮತ್ತು ಉಪ ಪ್ರಾಂಶುಪಾಲರಾದ ನಾಗರಾಜ ಮರಕುಂಬಿ ಅಭಿನಂದಿಸಿದ್ದಾರೆ.

https://youtu.be/BKCJdUVIaZ8



ನಂತರ ಮಾತನಾಡಿದ ಅರುಣ್ ಕುಮಾರ್ ಬೇರಗಿ ಕಾರ್ಯದರ್ಶಿಗಳು ನೋಬೆಲ್ ಪದವಿ ಮಹಾವಿದ್ಯಾಲಯ ಅವರು ಬಡತನದಲ್ಲಿ ಅರಳಿದ ಪ್ರತಿಭೆಯ ಫಲಿತಾಂಶವನ್ನು ಮೆಚ್ಚಿ ಮುಂದಿನ ಉನ್ನತ ವಿದ್ಯಾಭ್ಯಾಸಕ್ಕಾಗಿ ಕೇವಲ ವಿಶ್ವವಿದ್ಯಾಲಯದ ಶುಲ್ಕವನ್ನು ಮಾತ್ರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು .



ಪರೀಕ್ಷೆಗೆ ಹಾಜರಾದ 149 ವಿದ್ಯಾರ್ಥಿಗಳಲ್ಲಿ 12 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ,55 ವಿದ್ಯಾರ್ಥಿಗಳು ಪ್ರಥಮ ಸ್ಥಾನ, 17 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ, 42 ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆದು ಕಾಲೇಜಿನ ಒಟ್ಟು ಫಲಿತಾಂಶ 72.41%ರಷ್ಟು ಪಡೆದು ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಸವ ಚಾರಿಟೇಬಲ್ ಟ್ರಸ್ಟ್ ಅದ್ಯಕ್ಷರಾದ ಟಿ.ಎಂ ಪಾಟೀಲ್ ,ನೊಬೆಲ್ ಕಾಲೇಜಿನ ಉಪದ್ಯಾಕ್ಷರಾದ ಶಂಕರ್ ಪತ್ತಾರ ಕಾರ್ಯದರ್ಶಿಯಾದ ಡಾ.ಅರುಣಕುಮಾರ ಬೇರ್ಗಿ ಖಜಾಂಚಿಗಳಾದ ಜಯಪ್ಪ ಗೊರೆಬಾಳ ಪ್ರಾಂಶುಪಾಲರಾದ ಆನಂದ ಎಸ್ ಹಾಗೂ ಎಲ್ಲಾ ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

 
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ