ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

S.S.L.C ಪರೀಕ್ಷೆ ಸಾಮೂಹಿಕ ನಕಲು ಕರ್ತವಲೋಪ ಹಿನ್ನೆಲೆ 16 ಅಧಿಕಾರಿಗಳ ಅಮಾನತ್ತು

Advertisement
ಏ 05 ಕಲಬುರ್ಗಿ ಜಿಲ್ಲೆ ಅಫ್ಜಲಪುರ್ ತಾಲೂಕಿನ ಕ್ಯೂ ಕ್ಯೂ ಸರ್ಕಾರಿ ಪ್ರೌಢಶಾಲೆ ಗೊಬ್ಬುರ್ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರದಲ್ಲಿ ಸಾಮೂಹಿಕ ನಕಲು ಮಾಡುತ್ತಿರುವುದು ಬೆಳಕಿಗೆ ಬಂದಿದೆ.



ಈ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಮೈಕ್ರೋ ಜೆರಾಕ್ಸ್ ಮತ್ತು ಚೀಟಿಗಳ ಸಹಾಯದಿಂದ ಸಾಮೂಹಿಕ ನಕುಲು ಮಾಡಿ ಮೈಕ್ರೋ ಜೆರಾಕ್ಸ್ ಪುಸ್ತಕ ಚೀಟಿಗಳನ್ನು ಎಸೆದಿದ್ದು ಕಂಡುಬಂದಿರುತ್ತದೆ.

 

ಪರೀಕ್ಷೆ ಕೇಂದ್ರದ ಸುತ್ತಲೂ ಎರಡು ನೂರು ಮೀಟರ್ ದೂರದೇವರಿಗೂ ಪರೀಕ್ಷಾ ನಿಯಮದಂತೆ ನಿಷೇಧ್ನೆ ಜಾರಿ ಇರುತ್ತದೆ ಆದರೆ ಈ ನಿಷೇಧಜ್ಞೆಯನ್ನು ಮೀರಿ ಹೊರಗಡೆಯಿಂದ ಸಾರ್ವಜನಿಕರು ನಿಷೇಧಿತ ಪ್ರದೇಶದಲ್ಲಿ ಪ್ರವೇಶ ಮಾಡುತ್ತಿದ್ದಲ್ಲಿ ವಿಷಯವನ್ನು ಕೂಡಲೆ ಮೇಲಾಧಿಕಾರಿಗಳ ಗಮನಕ್ಕೆ ತರಬೇಕಾಗಿರುವುದು ಪರೀಕ್ಷಾ ಕೇಂದ್ರದ ಮುಖ್ಯಸ್ಥರ ಕರ್ತವ್ಯ ಆಗಿರುತ್ತದೆ.



ಆದರೆ ಯಾವುದೇ ಕ್ರಮ ತೆಗೆದುಕೊಳ್ಳದೇ ಇರುವುದು ಪರೀಕ್ಷೆಯ ಕೇಂದ್ರದ ಮುಖ್ಯಸ್ಥರ ಶಾಮೀಲಾ ಆಗಿರಬಹುದು ಎಂದು ಸಂಶಯ ವ್ಯಕ್ತವಾಗಿದೆ ಈ ರೀತಿ ಸಾಮೂಹಿಕ ನಕುಲು ಮಾಡಲು ಅವಕಾಶ ಕಲ್ಪಿಸಿದ ಈ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಕಸ್ಟೋಡಿಯನ್ ಸ್ಥಾನಿಕ ಜಾಗೃತ ದಳ ಹಾಗೂ ಕೋಣೆ ಮೇಲ್ವಿಚಾರಕರಗಳ ಕರ್ತವ್ಯ ನಿರ್ಲಕ್ಷತಿ ಹಾಗೂ ಪರೀಕ್ಷೆಯ ಪಾವಿತ್ರತೆಯನ್ನು ಕಾಪಾಡುವಲ್ಲಿ ವಿಫಲತೆಯ ಕಾರಣ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಪರೀಕ್ಷಾ ಕೇಂದ್ರ ಸಂಖ್ಯೆ 005 ಕ್ಯೂ ಕ್ಯೂ ಸರ್ಕಾರಿ ಪ್ರೌಢಶಾಲೆ ಗೊಬ್ಬುರ್ ಬಿ ತಾಲೂಕು ಅಫ್ಜಲ್ ಪುರ್ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡಲು ಅವಕಾಶ ಮಾಡಿಕೊಟ್ಟ ಪರೀಕ್ಷಾ ಪಾವಿತ್ರಿತೆಯನ್ನು ವಿಫಲಗೊಳಿಸಿ ಕರ್ತವ್ಯ ಲೋಭಯಸಿದ ಆರೋಪದ ಮೇಲೆ ಕರ್ನಾಟಕ ಸೇವಾ ನಿಯಮಾವಳಿ (ವರ್ಗೀಕರಣ ನಿಯಂತ್ರಣ ಮತ್ತು ಅಪಿಲು) 1957ರ ನಿಯಮ 10(1) ಡಿ ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸುತ್ತ ಅಪಾರ ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಕಲಬುರ್ಗಿ ಹಾಗೂ ಸಕ್ಷಮ ಪ್ರಾಧಿಕಾರಿಗಳು ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಕಸ್ಟೋಡಿಯನ್ ಸ್ಥಾನಿಕ ಜಾಗೃತ ದಳ ಹಾಗೂ ಕೋಣೆ ಮೇಲ್ವಿಚಾರಕರಗಳ

ಅಧಿಕಾರಿ ಶಿಕ್ಷಕರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಚಾರಣೆಯನ್ನು ಕಾಯ್ದಿರಿಸಿ ಅಮಾನತ್ತು ಗೊಳಿಸಿ ಆದೇಶ ಹೊರಡಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್